ಕೋರ್ಟ್ ತೀರ್ಪನ್ನ ಎಲ್ಲರೂ ಗೌರವಿಸಬೇಕು,ಎಲ್ಲರೂ ಶಾಂತಿಯನ್ನ ಕಾಪಾಡಬೇಕು: ಡಿಕೆ ಶಿವಕುಮಾರ್
ಬೆಂಗಳೂರು,ನ 09 : ಸುಪ್ರೀಂ ಕೋರ್ಟ್ ತೀರ್ಪನ್ನ ಎಲ್ಲರೂ ಗೌರವಿ ಸಬೇಕು. ಸಮಾಜದಲ್ಲಿ ಎಲ್ಲರೂ ಶಾಂತಿಯನ್ನ ಕಾಪಾಡಬೇಕು ಮಾಜಿ ಸಚಿವ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,ಅಯೋ ಧ್ಯೆ ತೀಪು ವಿಚಾರ ಆ ಬಗ್ಗೆ ನಾನೀಗ ಮಾತಾಡಲ್ಲ.ಕೆಪಿಸಿಸಿ ಕಚೇರಿಯಲ್ಲಿ ತುರ್ತು ಸಭೆ ಇದೆ.ಸಭೆಗೆ ಹೋಗುತ್ತಿದ್ದೇನೆ.ಆದರೆ ಎಲ್ಲ ಜನರು ಶಾಂತಿ, ಸೌಹಾರ್ಧತೆಯನ್ನ ಕಾಪಾಡಿಕೊಳ್ಳಬೇಕು ಎಂದು ಕರೆಕೊಟ್ಟರು. ಅಯೋಧ್ಯೆ ವಿವಾದಿತ ಭೂಮಿ ಬಗ್ಗೆ ಸುಪ್ರೀಂ ತೀಪು ಬಂದಿದೆ.ಕೆಪಿಸಿಸಿ ಸಭೆಯ ಬಳಿಕ ಸಭೆಯಲ್ಲಿ ಚರ್ಚಿಸಿ ನಂತರ ಮಾತನಾಡ್ತೇನೆ.ಎಲ್ಲರಿಗೂ ನಾನು ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳಿ ಎಂದು ಮನವಿ ಮಾಡ್ತೇನೆ ಎಂದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 