ಶಿಬಿರದಲ್ಲಿ ಕಲಿತ ಒಳ್ಳೆಯ ಅನುಭವಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ವ್ಯಕ್ತಿತ್ವ ವಿಕಸನಗೊಳಿಸಿಕೊಳ್ಳಿ: ಮರಾಠೆ
ಲೋಕದರ್ಶನ ವರದಿ
ರಾಯಬಾಗ 05: ಶಿಬಿರಾಥರ್ಿಗಳು ನಿಸ್ವಾರ್ಥ ಸೇವಾ ಮನೋಭಾವನೆ ಮೈಗೂಡಿಸಿಕೊಂಡು, ಶಿಬಿರದಲ್ಲಿ ಕಲಿತ ಒಳ್ಳೆಯ ಅನುಭವಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ವ್ಯಕ್ತಿತ್ವ ವಿಕಸನಗೊಳಿಸಿಕೊಳ್ಳಬೇಕೆಂದು ಪ್ರಾಚಾರ್ಯ ಎಲ್.ಎನ್.ಮರಾಠೆ ಹೇಳಿದರು.
ಇತ್ತಿಚೇಗೆ ರಾಯಬಾಗ ಗ್ರಾಮೀಣ ಭಾಗದ ಶಾಹು ಪಾರ್ಕನಲ್ಲಿ ರಾ.ವ್ಹಿ.ಸಂಯುಕ್ತ ಪ.ಪೂ.ಕಾಲೇಜಿನ ರಾಷ್ಟ್ರೀಸೇವಾ ಯೋಜನೆ ಘಟಕದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಏಳು ದಿನಗಳ ವಿಶೇಷ ವಾಷರ್ಿಕ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಪ್ರೌಢಶಾಲೆ ವಿಭಾಗದ ಉಪ ಪ್ರಾಚಾರ್ಯ ಪಿ.ಎಸ್. ಅಲಗೂರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಎಸ್.ಯು ಚಂದರಗಿ ಸ್ವಾಗತಿಸಿದರು, ಎ.ಎಂ.ಚೌಗುಲೆ ನಿರೂಪಿಸಿದರು, ಎಚ್.ಡಿ.ಗಡದೆ ವಂದಿಸಿದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 