ಮಾಜಿ ಸೈನಿಕ ಮಲ್ಲೇಶ್ ಡಿ ಚಿಕ್ಕಣ್ಣನವರ್ ಬಿಜೆಪಿ ಸೇರೆ್ಡ
Ex-soldier Mallesh D Chikkannavar joins BJP
ಬ್ಯಾಡಗಿ 15 : ಪಟ್ಟಣದ ಭ್ರಷ್ಟಾಚಾರ ಜನ ಆಂದೋಲನ ನ್ಯಾಸ ಸಮಿತಿಯ ರಾಜ್ಯ ಸಂಚಾಲಕರು ಹಾಗೂ ಸಮಾಜಸೇವಕರು. ಮಾಜಿ ಸೈನಿಕ ಎಂ ಡಿ ಚಿಕ್ಕಣ್ಣನವರ್ ಅವರು ಇಂದು ಹಾವೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರುಗಳ ಪದಗ್ರಹಣ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಂಸದರಾದ ಬಸವರಾಜ್ ಬೊಮ್ಮಾಯಿ ಹಾಗೂ ಜಿಲ್ಲಾಧ್ಯಕ್ಷರಾದ ವಿರುಪಾಕ್ಷಪ್ಪ ಬಳ್ಳಾರಿ ಹಾಗೂ ಮಾಜಿ ಶಾಸಕರಾದ ಶಿವರಾಜ್ ಸಜ್ಜನ್ ಅವರ ಸಮ್ಮುಖದಲ್ಲಿ ಪಕ್ಷದ ಬಾವುಟ ಹಿಡಿಯುವ ಮೂಲಕ ಭಾರತೀಯ ಜನತಾ ಪಕ್ಷವನ್ನು ಸೇರಿದರು.ಈ ಸಂದರ್ಭದಲ್ಲಿ ಎಸ್ಎಂ ಈಟೇರ, ಸಿದ್ದಣ್ಣ ಗವಿಸದ್ದಪ್ಪನವರ, ಸಂತೋಷ್ಕ ಆಲದಕಟ್ಟಿ, ನಂಜುಂಡೇಶ್ವರ ಕಳ್ಳೇರ, ಬಸಪ್ಪ ಕೋರಿ ಶೆಟ್ಟರ್,ಸುರೇಶ ಆಸಾದಿ.ಡಿ ಎಸ್ ಮಾಳಗಿ.ವಿದ್ಯಾ ಶೆಟ್ಟಿ. ಹಾಗೂ ಪಕ್ಷದ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 