ಮಾಜಿ ಸೈನಿಕ ಮಲ್ಲೇಶ್ ಡಿ ಚಿಕ್ಕಣ್ಣನವರ್ ಬಿಜೆಪಿ ಸೇರೆ್ಡ
Ex-soldier Mallesh D Chikkannavar joins BJP
ಬ್ಯಾಡಗಿ 15 : ಪಟ್ಟಣದ ಭ್ರಷ್ಟಾಚಾರ ಜನ ಆಂದೋಲನ ನ್ಯಾಸ ಸಮಿತಿಯ ರಾಜ್ಯ ಸಂಚಾಲಕರು ಹಾಗೂ ಸಮಾಜಸೇವಕರು. ಮಾಜಿ ಸೈನಿಕ ಎಂ ಡಿ ಚಿಕ್ಕಣ್ಣನವರ್ ಅವರು ಇಂದು ಹಾವೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರುಗಳ ಪದಗ್ರಹಣ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಂಸದರಾದ ಬಸವರಾಜ್ ಬೊಮ್ಮಾಯಿ ಹಾಗೂ ಜಿಲ್ಲಾಧ್ಯಕ್ಷರಾದ ವಿರುಪಾಕ್ಷಪ್ಪ ಬಳ್ಳಾರಿ ಹಾಗೂ ಮಾಜಿ ಶಾಸಕರಾದ ಶಿವರಾಜ್ ಸಜ್ಜನ್ ಅವರ ಸಮ್ಮುಖದಲ್ಲಿ ಪಕ್ಷದ ಬಾವುಟ ಹಿಡಿಯುವ ಮೂಲಕ ಭಾರತೀಯ ಜನತಾ ಪಕ್ಷವನ್ನು ಸೇರಿದರು.ಈ ಸಂದರ್ಭದಲ್ಲಿ ಎಸ್ಎಂ ಈಟೇರ, ಸಿದ್ದಣ್ಣ ಗವಿಸದ್ದಪ್ಪನವರ, ಸಂತೋಷ್ಕ ಆಲದಕಟ್ಟಿ, ನಂಜುಂಡೇಶ್ವರ ಕಳ್ಳೇರ, ಬಸಪ್ಪ ಕೋರಿ ಶೆಟ್ಟರ್,ಸುರೇಶ ಆಸಾದಿ.ಡಿ ಎಸ್ ಮಾಳಗಿ.ವಿದ್ಯಾ ಶೆಟ್ಟಿ. ಹಾಗೂ ಪಕ್ಷದ ಅನೇಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 