ವಿದ್ಯಾರ್ಥಿಗಳಿಗೆ ಪೆನ್ನು ಕೊಡುವ ಮೂಲಕ ಪರೀಕ್ಷೆ ಸ್ವಾಗತ
Exam welcome by giving pens to students
ಲೋಕದರ್ಶನ ವರದಿ
ತಾಂಬಾ 20 : ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿರುವ 224 ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಎಸ್ಡಿಎಮ್ಸಿ ಅಧ್ಯಕ್ಷ ಸಿದ್ದು ಹತ್ತಳ್ಳಿ ಪ್ರತಿಯೊಂದು ವಿದ್ಯಾರ್ಥಿಗಳಿಗೆ ಪೆನ್ನು ಕೊಡುವ ಮೂಲಕ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಪಿ.ಕೆ. ಬಿರಾದಾರ, ಉಪಾಧ್ಯಕ್ಷ ವಿಠ್ಠಲ ಹೋರ್ತಿ, ಇಂಡಿ ಗ್ರಾಮೀಣ ಪೊಲೀಸ್ ಠಾಣೆಯ ಈ ಎಸ್ ಐ ಪ್ರದೀಪ್ ರಾಠೋಡ್, ಶಿಕ್ಷಕರಾದ ಸದಾಶಿವ ಅಂಬಾರೆ, ಜಿ.ಎ.ದುದಗಿ, ಜಿ.ಎಸ್.ಬಂದಿ, ಎಸ್.ಆರ್. ಭೋಸಲೆ, ಎಸ್.ವ್ಹಿ.ಮುಂಜಿ, ಎಸ್.ಜಿ.ಬಾಣಿಕೊಲ, ಜೋತಿ ಕನ್ನೂರ, ಎಸ್.ಎಸ್. ಖೇಡದ, ಎ.ಎಸ್.ಹರವಾಳ, ಮತ್ತು ಎಸ್.ಡಿ.ಎಮ್.ಸಿ. ಸದಸ್ಯರು ಸೇರಿದಂತೆ ಶಿಕ್ಷಕ ಸಿಬ್ಬಂದಿ ಮುಂತಾದವರು ಪಾಲ್ಗೊಂಡಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 