ವಿದ್ಯಾರ್ಥಿಗಳಿಗೆ ಪೆನ್ನು ಕೊಡುವ ಮೂಲಕ ಪರೀಕ್ಷೆ ಸ್ವಾಗತ
Exam welcome by giving pens to students
ಲೋಕದರ್ಶನ ವರದಿ
ತಾಂಬಾ 20 : ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿರುವ 224 ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಎಸ್ಡಿಎಮ್ಸಿ ಅಧ್ಯಕ್ಷ ಸಿದ್ದು ಹತ್ತಳ್ಳಿ ಪ್ರತಿಯೊಂದು ವಿದ್ಯಾರ್ಥಿಗಳಿಗೆ ಪೆನ್ನು ಕೊಡುವ ಮೂಲಕ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಪಿ.ಕೆ. ಬಿರಾದಾರ, ಉಪಾಧ್ಯಕ್ಷ ವಿಠ್ಠಲ ಹೋರ್ತಿ, ಇಂಡಿ ಗ್ರಾಮೀಣ ಪೊಲೀಸ್ ಠಾಣೆಯ ಈ ಎಸ್ ಐ ಪ್ರದೀಪ್ ರಾಠೋಡ್, ಶಿಕ್ಷಕರಾದ ಸದಾಶಿವ ಅಂಬಾರೆ, ಜಿ.ಎ.ದುದಗಿ, ಜಿ.ಎಸ್.ಬಂದಿ, ಎಸ್.ಆರ್. ಭೋಸಲೆ, ಎಸ್.ವ್ಹಿ.ಮುಂಜಿ, ಎಸ್.ಜಿ.ಬಾಣಿಕೊಲ, ಜೋತಿ ಕನ್ನೂರ, ಎಸ್.ಎಸ್. ಖೇಡದ, ಎ.ಎಸ್.ಹರವಾಳ, ಮತ್ತು ಎಸ್.ಡಿ.ಎಮ್.ಸಿ. ಸದಸ್ಯರು ಸೇರಿದಂತೆ ಶಿಕ್ಷಕ ಸಿಬ್ಬಂದಿ ಮುಂತಾದವರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 