ಅಬಕಾರಿ ಇಲಾಖೆ: ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿಯ ಆರೋಪಿಗಳನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಲು
Excise Department: Those accused of illegally brewing liquor arrested and case registered
ಲೋಕದರ್ಶನ ವರದಿ
ಧಾರವಾಡ 24: ಬೆಳಗಾವಿಯ ಅಬಕಾರಿ ಅಪರ ಆಯುಕ್ತರು, ಅಬಕಾರಿ ಜಂಟಿ ಆಯುಕ್ತರು ಹಾಗೂ ಧಾರವಾಡ ಅಬಕಾರಿ ಉಪ ಆಯುಕ್ತರು ಮತ್ತು ಅಬಕಾರಿ ಅಧೀಕ್ಷಕರು ಉಪ ವಿಭಾಗ ಅವರ ಮಾರ್ಗದರ್ಶನದಲ್ಲಿ ಜೂನ್ 22, 2026 ರಂದು ನವಲಗುಂದ ವಲಯ ವ್ಯಾಪ್ತಿಯ ಅಣ್ಣಿಗೇರಿ ಶರಹದ್ದಿನಲ್ಲಿ ಬರುವ ಕಣಗಲ್ಲ ಹಳ್ಳದಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿಯನ್ನು ತಯಾರಿಸುವಾಗ ಅಬಕಾರಿ ನೀರೀಕ್ಷಕ ರಾಮು ಆರೆನ್ನವರ, ಉಪ ನೀರೀಕ್ಷಕ ಅನುರಾಧ ಓಲೇಕಾರ ಮತ್ತು ವಾಹನ ಚಾಲಕ ಮಲ್ಲಿಕಾರ್ಜುನ ವಾಲೀಕಾರ, ಗೃಹ ರಕ್ಷಕ ಕಲ್ಲಯ್ಯ ಹೊಸಮನಿ ಮತ್ತು ಶರೀಫ್ ಹುಡೇದ ಸಿಬ್ಬಂದಿ ಹಾಗೂ ಪಂಚರುಗಳಾದ ಮಲ್ಲಪ್ಪ ಹನುಮಂತಪ್ಪ ಮುಳಗುಂದ (ಅಣ್ಣಿಗೇರಿ ಪುರಸಭೆಯ ಅಟೆಂಡರ್), ವಿಜಯಕುಮಾರ ಎಸ್ ಕುಂಬಿಮಠ (ಅಣ್ಣಿಗೇರಿಯ ಪುರಸಭೆಯ ದ್ವಿ.ದ.ಸ) ಅವರೊಂದಿಗೆ ಆರೋಪಿಗಳನ್ನು ದಸ್ತಗಿರಿ ಮಾಡಿ ಕರ್ನಾಟಕ ಅಬಕಾರಿ ಕಾಯ್ದೆ 1965 ರಡಿಯಲ್ಲಿ ಗುನ್ನೆ ನಂ-99/2025-26 ರ ಪ್ರಕರಣವನ್ನು ದಾಖಲಿಸಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 