ಅಬಕಾರಿ ಇಲಾಖೆ: ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿಯ ಆರೋಪಿಗಳನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಲು
Excise Department: Those accused of illegally brewing liquor arrested and case registered
ಲೋಕದರ್ಶನ ವರದಿ
ಧಾರವಾಡ 24: ಬೆಳಗಾವಿಯ ಅಬಕಾರಿ ಅಪರ ಆಯುಕ್ತರು, ಅಬಕಾರಿ ಜಂಟಿ ಆಯುಕ್ತರು ಹಾಗೂ ಧಾರವಾಡ ಅಬಕಾರಿ ಉಪ ಆಯುಕ್ತರು ಮತ್ತು ಅಬಕಾರಿ ಅಧೀಕ್ಷಕರು ಉಪ ವಿಭಾಗ ಅವರ ಮಾರ್ಗದರ್ಶನದಲ್ಲಿ ಜೂನ್ 22, 2026 ರಂದು ನವಲಗುಂದ ವಲಯ ವ್ಯಾಪ್ತಿಯ ಅಣ್ಣಿಗೇರಿ ಶರಹದ್ದಿನಲ್ಲಿ ಬರುವ ಕಣಗಲ್ಲ ಹಳ್ಳದಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿಯನ್ನು ತಯಾರಿಸುವಾಗ ಅಬಕಾರಿ ನೀರೀಕ್ಷಕ ರಾಮು ಆರೆನ್ನವರ, ಉಪ ನೀರೀಕ್ಷಕ ಅನುರಾಧ ಓಲೇಕಾರ ಮತ್ತು ವಾಹನ ಚಾಲಕ ಮಲ್ಲಿಕಾರ್ಜುನ ವಾಲೀಕಾರ, ಗೃಹ ರಕ್ಷಕ ಕಲ್ಲಯ್ಯ ಹೊಸಮನಿ ಮತ್ತು ಶರೀಫ್ ಹುಡೇದ ಸಿಬ್ಬಂದಿ ಹಾಗೂ ಪಂಚರುಗಳಾದ ಮಲ್ಲಪ್ಪ ಹನುಮಂತಪ್ಪ ಮುಳಗುಂದ (ಅಣ್ಣಿಗೇರಿ ಪುರಸಭೆಯ ಅಟೆಂಡರ್), ವಿಜಯಕುಮಾರ ಎಸ್ ಕುಂಬಿಮಠ (ಅಣ್ಣಿಗೇರಿಯ ಪುರಸಭೆಯ ದ್ವಿ.ದ.ಸ) ಅವರೊಂದಿಗೆ ಆರೋಪಿಗಳನ್ನು ದಸ್ತಗಿರಿ ಮಾಡಿ ಕರ್ನಾಟಕ ಅಬಕಾರಿ ಕಾಯ್ದೆ 1965 ರಡಿಯಲ್ಲಿ ಗುನ್ನೆ ನಂ-99/2025-26 ರ ಪ್ರಕರಣವನ್ನು ದಾಖಲಿಸಿದೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 