ಅಬಕಾರಿ ದಾಳಿ : 6 ಲೀ.ಕಳ್ಳಭಟ್ಟಿ ಸಾರಾಯಿ ಜಪ್ತಿ
Excise raid: 6 liters of illicit liquor seized
ವಿಜಯಪುರ 20: ವಿಜಯಪುರ ಅಬಕಾರಿ ಇಲಾಖೆ ಅಧಿಕಾರಿಗಳು ತಿಕೋಟಾ ತಾಲೂಕಿನ ಕಳ್ಳಕವಟಗಿ ತಾಂಡಾ-2ದ ಮನೆಯೊಂದರ ಮೇಲೆ ದಾಳಿ ನಡೆಸಿ, 06 ಲೀ. ಕಳ್ಳಭಟ್ಟಿ ಸಾರಾಯಿ ಜಪ್ತಿ ಮಾಡಿಕೊಂಡು ಆರೋಪಿತ ಅನೀಲ ಪವಾರ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ದಾಳಿಯಲ್ಲಿ ಅಬಕಾರಿ ಉಪ ನೀರೀಕ್ಷಕರಾದ ಅನೀಲ ಪತ್ತಾರ, ಮುಖ್ಯ ಪೇದೆ ಎ.ಎ.ನಾಗೂರ, ಎಂ.ಎಸ್.ಕೊಟ್ಟಲಗಿ, ಶ್ರೀಶೈಲ ಬಂಡಗಾರ ಭಾಗವಹಿಸಿದ್ದರು ಎಂದು ಅಬಕಾರಿ ಉಪ ನೀರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 