ಹೊರ ರಾಜ್ಯದವರಿಗೆ ಸಾಂಸ್ಥಿಕ ಕ್ವಾರಂಟೈನ್ ನಿಂದ ವಿನಾಯಿತಿ.
ಬೆಂಗಳೂರು, ಮೇ 26, ಹೊರರಾಜ್ಯದಿಂದ ಕರ್ನಾಟಕಕ್ಕೆ ಬರುವ ಯಾವುದೇ ವ್ಯಕ್ತಿ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ಎಂಬ ವರದಿ ಹೊಂದಿದ್ದರೆ, ಬಂದಿದ್ದರೆ ಅಂತಹವರಿಗೆ ಸಾಂಸ್ಥಿಕ ಕ್ವಾರಂಟೈನ್ ನಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ದೆಹಲಿ,ರಾಜಸ್ಥಾನ ಹಾಗೂ ಮಧ್ಯಪ್ರದೇಶದಿಂದ ಬರುವವರಿಗೆ ಕಡ್ಡಾಯವಾಗಿ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುವುದು ಎನ್ನಲಾಗಿದೆ.
ಉಳಿದ ರಾಜ್ಯಗಳಿಂದ ಬರುವವರು 14 ದಿನಗಳ ಕಾಲ ಹೋಂ ಕ್ವಾರಂಟೈನ್ ಗೆ ಒಳಪಡಬೇಕು ಎಂದು ಸರ್ಕಾರ ಈ ಮೊದಲು ಹೇಳಿದ್ದರೂ ಇದೀಗ ಯಾವುದೇ ರಾಜ್ಯದಿಂದ ಬಂದರೂ ಅವರ ವೈದಕೀಯ ಫಲಿತಾಂಶ ವರದಿ ನೆಗೆಟಿವ್ ಎಂದು ಬಂದರೆ ಸಾಂಸ್ಥಿಕ ಕ್ವಾರಂಟೈನ್ ಇಲ್ಲ ಎಂದು ಹೇಳಿದೆ.ಯಾವುದೇ ರಾಜ್ಯದಿಂದ ಆಗಮಿಸುವ ವ್ಯಕ್ತಿಯು ಐಸಿಎಂಆರ್ ನಿಂದ ಅಂಗೀಕೃತವಾಗಿರುವ ಪ್ರಯೋಗಾಲಯಗಳಿಂದ ಕೊರೊನಾ ಪರೀಕ್ಷೆ ಮಾಡಿಸಿರುವ ಬಗ್ಗೆ ನೆಗೆಟಿವ್ ವರದಿ ಸಲ್ಲಿಸಿದರೆ ಸಾಂಸ್ಥಿಕ ಕ್ವಾರಂಟೈನ್ ನಿಂದ ವಿನಾಯಿತಿ ನೀಡಲಾಗುವುದು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 