ಅಗ್ನಿ ಸುರಕ್ಷತೆ ಕುರಿತು ಪ್ರತೀಕ್ಷತೆ

ಅಗ್ನಿ ಸುರಕ್ಷತೆ ಕುರಿತು ಪ್ರತೀಕ್ಷತೆ Expectations regarding fire safety

ಯಮಕನಮರಡಿ  20 : ಸಮೀಪದ ಆನಂದಪುರ ಬಸವೇಶ್ವರ ವಿದ್ಯಾವರ್ಧಕ ಸಂಘದ ಸಯುಕ್ತ ಆಶ್ರಯದಲ್ಲಿ ಶನಿವಾರರಂದು ವಿದ್ಯಾರ್ಥಿಗಳಿಗೆ ಅಗ್ನಿ ಸುರಕ್ಷತಾ ಹಾಗೂ ತುರ್ತು ನಿರ್ವಹಣೆ ಕುರಿತು ವಿದ್ಯಾರ್ಥಿಗಳಿಗೆ ಪ್ರತೀಕ್ಷತೆ ಪ್ರದರ್ಶನ ನೀಡಲಾಯಿತು. ಕರ್ನಾಟಕ ರಾಜ್ಯ ಅಗ್ನಿಶಾಮಕ ದಳ ಹಾಗೂ ತುರ್ತು ನಿರ್ವಹನ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಪ್ರತೀಕ್ಷತೆ ಮೂಲಕ ಮಾಹಿತಿ ನೀಡಿದರು. ಈ ಕುರಿತು ಸಂಸ್ಥೆಯ ಅಧ್ಯಕ್ಷರಾದ ಮಹಾದೇವ್ ಪಾಟೋಳಿ ಅವರು ಅಧಿಕಾರಿಗಳನ್ನು ಸ್ವಾಗತಿಸಿ ಪ್ರಾಥಮಿಕವಾಗಿ ಮಾತನಾಡಿದರು ಕಾರ್ಯಕ್ರಮದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಶಾಲೆಯ ಉಪ್ಪನ್ಯಾಸಕರ ಬಳಗ ಉಪಸ್ಥಿತರಿದ್ದರು.