ವಿಧ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ : ಶಾಸಕ ಪಠಾಣ
Expressed gratitude to students, teachers, and officials: MLA Pathana
ಶಿಗ್ಗಾವಿ 24: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳ ಜೊತೆ ವಿಶೇಷ ಸಾಧನೆ ಮಾಡಿರುವ ಹಾಗೂ ಪಾಸಾಗಿರುವ ವಿದ್ಯಾರ್ಥಿಗಳೆಲ್ಲರಿಗೂ ಶಾಸಕ ಯಾಸೀರ ಅಹ್ಮದಖಾನ ಪಠಾಣ ಅಭಿನಂದನೆಗಳನ್ನು ಸಲ್ಲಿಸಿಇದೇ ರೀತಿ ಶ್ರದ್ಧೆ, ಪರಿಶ್ರಮದ ಮೇಲೆ ನಂಬಿಕೆಯಿಟ್ಟು ಮುನ್ನಡೆಯಿರಿ, ಯಶಸ್ಸು ಖಂಡಿತಾ ನಿಮ್ಮದಾಗಲಿದೆ ಎಂದು ಹಾರೈಸಿದ್ದಾರೆ. ಈ ಬಾರಿಯ ಫಲಿತಾಂಶದಲ್ಲಿ ಉತ್ತೀರ್ಣ ಪ್ರಮಾಣ 98.27ಅ ಗಳಿಸುವ ಮೂಲಕ ಹಾವೇರಿ ಜಿಲ್ಲೆಯಲ್ಲಿಯೇ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿರುವ ಶಿಗ್ಗಾವಿ ಹಾಗೂ ಸವಣೂರ ತಾಲೂಕಿನ ಶಿಕ್ಷಕ ಭಾಂದವರಿಗೆ, ಶಿಕ್ಷಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗಕ್ಕೆ ಶಾಸಕ ಯಾಸೀರ ಅಹ್ಮದಖಾನ ಪಠಾಣ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 