ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪತ್ಯೇತರ ಚಟುವಟಿಕೆಗಳು ಸಹಕಾರಿಯಾಗುತ್ತವೆ : ಮೆಕ್ಕಳಕಿ
Extracurricular activities contribute to the all-round development of children: Mekkalakhi
ಮಾಂಜರಿ 23: ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪತ್ಯೇತರ ಚಟುವಟಿಕೆಗಳು ಸಹಕಾರಿಯಾಗುತ್ತವೆ ಎಂದು ಕೆಎ??? ಸಂಸ್ಥೆಯ ಚಿಕ್ಕೋಡಿಯ ಅಭಿಯಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯದ ಉಪನ್ಯಾಸಕರಾದ ಡಾಕ್ಟರ್ ಸಚಿನ್ ಮೆಕ್ಕಳಕಿ ಹೇಳಿದರು.
ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿರುವ ಕೆಎ??? ಶಿಕ್ಷಣ ಸಂಸ್ಥೆಯ ಎಸ್ ಸಿ ಪಾಟೀಲ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಪ್ರಸಕ್ತ ಸಾಲಿನ ಪತ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ಶಾಲಾ ಸಂಸತ್ ನೂತನವಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಮಕ್ಕಳು ಮೊಬೈಲ್ ಬಲಿಯಾಗದಂತೆ ಎಚ್ಚರವಹಿಸುವುದು ಪಾಲಕರ ಕರ್ತವ್ಯ, ಶಾಲೆಯ ಉತ್ತರೋತ್ತ ಬೆಳವಣೆಗೆಗೆ ಬೆನ್ನುಲುಬಾಗಿ ನಿಲ್ಲುತ್ತೇನೆ. ಶಾಲೆಯ ಗ್ರಾಮೀಣ ಮಟ್ಟದಲ್ಲಿ ಬೆಳೆದು ಬಂದ ಹಾದಿಯನ್ನು ನೆನಪಿಸಿದ ಅವರು, ಶಾಲೆಯು ಇನ್ನೂ ಉತ್ತುಂಗಕ್ಕೇರಲಿ ಎಂದು ಹಾರೈಸಿದರು.
ಈ ಸಮಾರಂಭದ ಅಧ್ಯಕ್ಷತೆ ವಹಿಸಿದ ಸ್ಥಳೀಯ ಸಲ ಸಮಿತಿಯ ಅಧ್ಯಕ್ಷರಾದ ಬಸವರಾಜ್ ಕೋರೆ ಮಾತನಾಡಿ, ಪತ್ಯೇತರ ಚಟುವಟಿಕೆಗಳ ಜೊತೆಗೆಓದಿನಲ್ಲಿ ಆಸಕ್ತಿ ವಹಿಸಿ ವಿದ್ಯಾವಂತರಾಗಿ ತಂದೆ-ತಾಯಿಯ ಋಣ ತೀರುಸುವಂತೆ ಹಾಗೂ ಶಾಲೆಯ ಕೀರ್ತಿ ಹೆಚ್ಚಿಸುವಂತೆ ತಿಳಿಸಿದರು
ಈ ಕಾರ್ಯಕ್ರಮಕ್ಕೆ ಸ್ಥಳೀಯ ಸಲಾ ಸಮಿತಿಯ ಸದಸ್ಯರಾದ ಅಣ್ಣ ಸಾಹೇಬ್ ಜಕಾತೆ ಕುಮಾರ್ ಕೋರೆ ವಿವೇಕ್ ನಷ್ಟೇ ತುಕಾರಾಮ ಪಾಟೀಲ್ ಬಿ ಎಸ್ ಅಂಬಿ ಜೆ ಎಸ್ ತಮಗೌಡ ಪಿ ಎನ್ ತಳವಾರ್ ಎಂ ಎಸ್ ಕಾನಡೆ ಪಾರ್ಥ ಸಾರಥಿ ನಂದಾ ಮಹುವಾ ನಿಯೋಗಿ ಹಾಜರಿದ್ದರು
ಸಂತೋಷ್ ಹಿರೇಮಠ ಸ್ವಾಗತಿಸಿ ಬಿ ಎಸ್ ಜಕಾತಿ ನಿರೂಪಿಸಿ ವಂದಿಸಿದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 