ಚಾರ್ಮಾಡಿ ಘಾಟ್ ನಲ್ಲಿ ವ್ಯಾಪಕ ಮಳೆ, ಉರುಳಿಬಿದ್ದ ಮರಗಳು, ಭೂ ಕುಸಿತ
ಮಂಗಳೂರು, ಆ 6 ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಚಾರ್ಮಾಡಿ ಘಾಟ್ ನಲ್ಲಿ ಮೂರು ಕಡೆ ಗುಡ್ಡ ಕುಸಿತ ಸಂಭವಿಸಿದೆ.
ಘಾಟ್ ನ ಏಳನೇ ತಿರುವಿನಲ್ಲಿ ರಸ್ತೆಗೆ ಬೃಹತ್ ಮರ ಉರುಳಿ ಬಿದ್ದು, ಸಂಚಾರಕ್ಕೆ ತೊಡಕಾಗಿದೆ. ಮರ ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.
ಚಾರ್ಮಾಡಿಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನದ ಸಮೀಪ ಹಾಗೂ ಘಾಟಿಯ ಮಧ್ಯೆ ಭಾಗದಲ್ಲಿ ಗುಡ್ಡ ಕುಸಿತವಾಗಿದ್ದು, ಇದಾರಿಂದಾಗಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿದೆ. ಗುಡ್ಡ ಕುಸಿತದ ಸ್ಥಳದಲ್ಲಿ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಚಾರ್ಮಾಡಿ ಘಾಟ್ ನ ಏಳನೇ ತಿರುವಿನಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದಿದೆ. ಇದರಿಂದಾಗಿ ಎರಡು ಕಿ.ಮೀಟರ್ ಗೂ ಹೆಚ್ಚು ದೂರ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನ ಸಂಚಾರ ಅಸ್ತವ್ಯಸ್ಥವಾಗಿದೆ.
ಸ್ಥಳೀಯರು, ವಾಹನ ಸವಾರರು ಸೇರಿಕೊಂಡು ರಸ್ತೆಗೆ ಬಿದ್ದ ಮರವನ್ನು ತೆರವು ಕಾರ್ಯ ನಡೆಸಿದರು
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 