ಅಗ್ನಿ ಅವಘಡ: ದಂಪತಿ ಹಾಗೂ ಪುತ್ರಿ ಜೀವಂತ ಸಾವು
ಶ್ರೀನಗರ, ಮಾ 07, ಜಮ್ಮು ಕಾಶ್ಮೀರ ರಾಜಧಾನಿ ಶ್ರೀನಗರದ ಮನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ದಂಪತಿ ಹಾಗೂ ಅವರ ಪುತ್ರಿಯೊಬ್ಬರು ಜೀವಂತ ಬೆಂದು ಹೋಗಿರುವ ಹೃದಯವಿದ್ರಾವಕ ಘಟನೆ ಶನಿವಾರ ಮುಂಜಾನೆ ನಡೆದಿದೆ. ಶೇಷಗಿರಿ ಮೊಹಲ್ಲಾದ ಮನೆತಲ್ಲಿಲ್ಲಿ ದುರಂತ ಸಂಭವಿಸಿದೆ. ಅಗ್ನಿ ಇಡೀ ಮನೆಯನ್ನು ವ್ಯಾಪಿಸಿದ್ದು, ಜಾವೆದ್ ಅಹ್ಮದ್, ಪತ್ನಿ ಸೋಫಿಯಾ ಜಾವೆದ್ ಹಾಗೂ ಪುತ್ರಿ ಹಫ್ಸಾ ಹೊರಬರಲು ಸಾಧ್ಯವಾಗದೆ ಬೆಂದು ಹೋಗಿದ್ದಾರೆ. ಬೆಂಕಿಯಲ್ಲಿ ತಂದೆ, ತಾಯಿ, ಮಗಳು ಮೂವರೂ ಸುಟ್ಟುಹೋಗಿದ್ದಾರೆ. ಅವಘಡಕ್ಕೆ ಖಚಿತ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 