ಅಗ್ನಿ ಅವಘಡ: ದಂಪತಿ ಹಾಗೂ ಪುತ್ರಿ ಜೀವಂತ ಸಾವು
ಶ್ರೀನಗರ, ಮಾ 07, ಜಮ್ಮು ಕಾಶ್ಮೀರ ರಾಜಧಾನಿ ಶ್ರೀನಗರದ ಮನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ದಂಪತಿ ಹಾಗೂ ಅವರ ಪುತ್ರಿಯೊಬ್ಬರು ಜೀವಂತ ಬೆಂದು ಹೋಗಿರುವ ಹೃದಯವಿದ್ರಾವಕ ಘಟನೆ ಶನಿವಾರ ಮುಂಜಾನೆ ನಡೆದಿದೆ. ಶೇಷಗಿರಿ ಮೊಹಲ್ಲಾದ ಮನೆತಲ್ಲಿಲ್ಲಿ ದುರಂತ ಸಂಭವಿಸಿದೆ. ಅಗ್ನಿ ಇಡೀ ಮನೆಯನ್ನು ವ್ಯಾಪಿಸಿದ್ದು, ಜಾವೆದ್ ಅಹ್ಮದ್, ಪತ್ನಿ ಸೋಫಿಯಾ ಜಾವೆದ್ ಹಾಗೂ ಪುತ್ರಿ ಹಫ್ಸಾ ಹೊರಬರಲು ಸಾಧ್ಯವಾಗದೆ ಬೆಂದು ಹೋಗಿದ್ದಾರೆ. ಬೆಂಕಿಯಲ್ಲಿ ತಂದೆ, ತಾಯಿ, ಮಗಳು ಮೂವರೂ ಸುಟ್ಟುಹೋಗಿದ್ದಾರೆ. ಅವಘಡಕ್ಕೆ ಖಚಿತ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 