ಇಂದು ರಾಜೇಂದ್ರಬಾಬು ಜ್ಞಾನಮೋಠೆಗೆ ಬೀಳ್ಕೊಡುಗೆ ಸಮಾರಂಭ
ಲೋಕದರ್ಶನ ವರದಿ
ಕೊಪ್ಪಳ 29: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಇಂದು ಸೇವಾನಿವೃತ್ತಿ ಹೊಂದುತ್ತಿರುವ ಹಿರಿಯ ಬೆರಳುಚ್ಚುಗಾರ ರಾಜೇಂದ್ರಬಾಬು ಜ್ಞಾನಮೋಠೆ ಅವರಿಗೆ ಇಂದು ದಿ. 30ರಂದು ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಬೀಳ್ಕೊಡುಗೆ ಸಮಾರಂಭದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ಆರ್.ಎಸ್.ಉಜ್ಜನಕೊಪ್ಪ, ನಿವೃತ್ತ ವಾರ್ತಾಧಿಕಾರಿ ಬಸವರಾಜ್ ಆಕಳವಾಡಿ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ನಾಗರಾಜ್ ಜುಮ್ಮಣ್ಣನವರ್, ಹಿರಿಯ ಸಾಹಿತಿ ಹಾಗೂ ನಿವೃತ್ತ ಪ್ರಾಚಾರ್ಯರಾದ ಅಲ್ಲಮಪ್ರಭು ಬೆಟ್ಟದೂರು, ಸಿ.ವಿ.ಜಡಿಯವರ, ಅಂಕಿ ಸಂಖ್ಯಾ ಇಲಾಖೆಯ ಕೃಷ್ಣಮೂರ್ತಿ, ಸೇರಿದಂತೆ ಜಿಲ್ಲೆಯ ಕಲಾವಿದರು, ಸಾಹಿತಿಗಳು, ಅಭಿಮಾನಿಗಳು ಪಾಲ್ಗೊಳ್ಳುವರು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 