ವಿಶ್ವನಾಥ ಬಿಸನಳ್ಳಿಗೆ ಬೀಳ್ಕೋಡುಗೆ
Farewell to Vishwanath R. Bisanalli
ವಿಜಯಪುರ 02: ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕ್ ನಿ. ಕಾಲೇಜಿನ ಆವರಣ ಶಾಖೆಯ ಸಿಬಂಧಿಯಾದ ವಿಶ್ವನಾಥ ಆರ್. ಬಿಸನಳ್ಳಿ ಇವರು ಸೇವೆಯಿಂದ ನಿವೃತ್ತಿಹೊಂದಿದ್ದ ಹಿನ್ನೆಲೆ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿ ಬಿಳ್ಕೋಡಲಾಯತು.
ಈ ಸಂದರ್ಭದಲ್ಲಿ ಶಾಖೆಯ ವ್ಯವಸ್ಥಾಪಕರಾದ ಎಸ್.ಎಂ.ಸವದಿ, ಶಿವಕುಮಾರ ಓರಂಗಾಬಾದ, ವಿಜಯಲಕ್ಷ್ಮೀ ವಸ್ತ್ರದ, ಪಿಗ್ಮಿ ಸಂಗ್ರಹಕಾರ ಅಧ್ಯಕ್ಷರಾದ ವೀರೇಶ ಎಸ್. ಕಸಬೇಗೌಡರ, ಪ್ರಿಯಾಂಕಾ ಪಾಟೀಲ, ಸಿ.ಎಂ. ಪರಜಾನವರ, ಆರ್.ಆರ್.ಕೋಳೂರ, ಎಸ್.ಎಂ.ಸಂಖ, ಬಿ.ಎಂ.ಜೋಶಿ, ಶೋಭಾ ಹಿರೇಮಠ ಸೇರಿದಂತೆ ನಿರ್ದೇಶಕರು, ಸಿಬ್ಬಂದಿ ವರ್ಗದವರು, ಪಿಗ್ಮಿ ಸಂಗ್ರಹಕಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 