ವಿಶ್ವನಾಥ ಬಿಸನಳ್ಳಿಗೆ ಬೀಳ್ಕೋಡುಗೆ
Farewell to Vishwanath R. Bisanalli
ವಿಜಯಪುರ 02: ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕ್ ನಿ. ಕಾಲೇಜಿನ ಆವರಣ ಶಾಖೆಯ ಸಿಬಂಧಿಯಾದ ವಿಶ್ವನಾಥ ಆರ್. ಬಿಸನಳ್ಳಿ ಇವರು ಸೇವೆಯಿಂದ ನಿವೃತ್ತಿಹೊಂದಿದ್ದ ಹಿನ್ನೆಲೆ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿ ಬಿಳ್ಕೋಡಲಾಯತು.
ಈ ಸಂದರ್ಭದಲ್ಲಿ ಶಾಖೆಯ ವ್ಯವಸ್ಥಾಪಕರಾದ ಎಸ್.ಎಂ.ಸವದಿ, ಶಿವಕುಮಾರ ಓರಂಗಾಬಾದ, ವಿಜಯಲಕ್ಷ್ಮೀ ವಸ್ತ್ರದ, ಪಿಗ್ಮಿ ಸಂಗ್ರಹಕಾರ ಅಧ್ಯಕ್ಷರಾದ ವೀರೇಶ ಎಸ್. ಕಸಬೇಗೌಡರ, ಪ್ರಿಯಾಂಕಾ ಪಾಟೀಲ, ಸಿ.ಎಂ. ಪರಜಾನವರ, ಆರ್.ಆರ್.ಕೋಳೂರ, ಎಸ್.ಎಂ.ಸಂಖ, ಬಿ.ಎಂ.ಜೋಶಿ, ಶೋಭಾ ಹಿರೇಮಠ ಸೇರಿದಂತೆ ನಿರ್ದೇಶಕರು, ಸಿಬ್ಬಂದಿ ವರ್ಗದವರು, ಪಿಗ್ಮಿ ಸಂಗ್ರಹಕಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 