ರೈತ ಚಂದ್ರಶೇಖರ್ ಪಾಟೀಲ್ ಕೋಡಿಹಳ್ಳಿ ಬಣದ ರೈತ ಸಂಘದ ಅಧ್ಯಕ್ಷರಾಗಿ ನೇಮಕ
Farmer Chandrashekhar Patil appointed as the president of the Kodihalli faction of the Farmers' Asso
ರಾಣೇಬೆನ್ನೂರು : 27 ತಾಲೂಕಿನ ಕೂನಬೇವು ಗ್ರಾಮದ ಪ್ರಗತಿಪರ ರೈತ, ಕವಿ ಚಂದ್ರಶೇಖರ ಎಸ್. ಪಾಟೀಲ ( ಚಠು ಅವರನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಾಗೂ ಹಸಿರು ಸೇನೆ ತಾಲೂಕ ಘಟಕದ ಅಧ್ಯಕ್ಷರನ್ನಾಗಿ ನೇಮಕಾತಿ ಗೊಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ, ಅವರು ಇತ್ತೀಚಿಗೆ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ನೇಮಕಾತಿ ಆದೇಶ ಪತ್ರವನ್ನು ವಿತರಿಸಿ ತಮ್ಮಿಂದ ಬಹು ನೀರೀಕ್ಷೆಯ, ರೈತ ಪರ ಸಂಘಟನೆಯನ್ನು ಮಾಡುತ್ತಾರೆಂದು ಆಶಿಸಿದ್ದೇನೆ ಎಂದು ರಾಜ್ಯಾಧ್ಯಕ್ಷರು ಮತ್ತು ಅವರ ಪದಾಧಿಕಾರಿಗಳು ಅಧ್ಯಕ್ಷರಾಗಿ ನೇಮಕಗೊಂಡಿರುವ ಚಂದ್ರಶೇಖರ್ ಪಾಟೀಲ್ ಅವರಿಗೆ ಅಭಿನಂದಿಸಿದ್ದಾರೆ. ನೂತನ ಅಧ್ಯಕ್ಷ ಚಠು ಅವರಿಗೆ ರೈತರ, ಕನ್ನಡಪರ, ಸಾಮಾಜಿಕ ಚಿಂತನಾಪರ, ಅನೇಕ ಸಂಘ ಸಂಸ್ಥೆಗಳು ಗಣ್ಯರು ಹಾರ್ದಿಕವಾಗಿ ಶುಭಕೋರಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 