ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ Farmer commits suicide- Manjari News

ಲೋಕದರ್ಶನ ವರದಿ 

ಮಾಂಜರಿ 27: ಸಾಲಬಾಧೆ ತಾಳರಾದ ಮನನೊಂದ ರೈತ ಹೊಲದಲ್ಲಿರುವ ಗಿಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕೋಡಿ ತಾಲೂಕಿನ ಯಡಿಯೂರವಾಡಿ ಗ್ರಾಮದಲ್ಲಿ ಇಂದು ಮುಂಜಾನೆ ಬೆಳಕಿಗೆ ಬಂದಿತು. 

ಯಡೂರು ವಾಡಿ ಗ್ರಾಮದ ರೈತ ರಾಮಕೃಷ್ಣ ಕೃಷ್ಣ ಪಿರಾಜಿ ವಯಸ್ಸು 45 ಎಂದು ಗುರುತಿಸಲಾಗಿದ್ದು ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂಕಲಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.