ಕೃಷಿ ಹೊಂಡದಲ್ಲಿ ಮುಳಗಿ ರೈತ ಸಾವು
Farmer dies after drowning in agricultural pond
ಮಾಂಜರಿ, 25 : ತಮ್ಮ ಹೊಲದಲ್ಲಿದ್ದ ಬೆಳೆಗಳಿಗೆ ರಾಸಾಯನಿಕ ಗೊಬ್ಬರ ಹಾಕಿ ಮರಳಿ ಮನೆಗೆ ಬರುವಾಗ ಕೈ ಮತ್ತು ಕಾಲ್ ತೊಳೆಯುವ ಸಂದರ್ಭದಲ್ಲಿ ಕಾಲು ಜಾರಿ ಬಿದ್ದ ಕೃಷಿ ಹೊಂಡದಲ್ಲಿ ಮುಳಗಿ ಸಾವನಪ್ಪಿರುವ ಘಟನೆ ಮಂಗಳವಾರ ರಂದು ಮಧ್ಯಾಹ್ನ ಚಿಕ್ಕೋಡಿ ತಾಲೂಕಿನ ಮಾಂಜರಿವಾಡಿ ಗ್ರಾಮದಲ್ಲಿ ನಡೆದಿದೆ.
ವಿನೋದ್ ಅಣ್ಣಾ ಹವಳೇ ವಯಸ್ಸು 47 ಎಂದು ರೈತನಿಗೆ ಹೆಸರಿದ್ದು ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ನಂದೀಶ್ ಮುಂದಿನ ತನಿಖೆ ಕೈಗೊಂಡಿದ್ದಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 