ವಿದ್ಯುತ್ ತಂತಿ ಸ್ಪರ್ಶ ರೈತ ಸಾವು..!
Farmer dies after touching electric wire..!
ಶಿರಹಟ್ಟಿ 22: ತಾಲೂಕಿನ ನಾಗರಮಡವು ಗ್ರಾಮದ ರೈತನಾದ ಅಯ್ಯಪ್ಪಯ್ಯ ಈರ್ಪಯ್ಯ ಹಿರೇಮಠ ಅವರು ಸೋಮವಾರ ಬೆಳಿಗ್ಗೆ ತಮ್ಮ ಜಮೀನಿನಲ್ಲಿ ನೀರು ಹಾಯಿಸುವ ಹೋಗಿರುವ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಪರ್ಶ ಮಾಡಿ ರೈತ ಸ್ಥಳದಲ್ಲಿ ಮೃತ ಪಟ್ಟಿದ್ದಾನೆ.ಹೌದು.. ಜಮೀನಿಗೆ ನೀರು ಹಾಯಿಸಲು ಹೋದ ಸಮಯದಲ್ಲಿ ಹೈ ಟೆನ್ಶನ್ ವಿದ್ಯುತ್ ತಂತಿ ಕಟ್ ಆಗಿ ಜಮೀನಿನಲ್ಲಿ ಬಿದ್ದಿರುವುದನ್ನು ಕಂಡ ರೈತ ಅದನ್ನು ತೆಗೆಯಲು ಹೋದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲಿ ರೈತನ ಪ್ರಾಣ ಹೋಗಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 