ರೈತ ಮುಖಂಡ ಸಿದ್ದಲಿಂಗಪ್ಪ ವಡಕಪ್ಪ ಹೆಗ್ಗೇರಿ ನಿಧನ
Farmer leader Siddalingappa Vadakappa Heggeri passes away
ಲೋಕದರ್ಶನ ವರದಿ
ರೈತ ಮುಖಂಡ ಸಿದ್ದಲಿಂಗಪ್ಪ ವಡಕಪ್ಪ ಹೆಗ್ಗೇರಿ ನಿಧನ
ಹಾವೇರಿ 18 : ಹಿರೆಕೆರೂರ್ ತಾಲೂಕಿನ ದೂಪದಹಳ್ಳಿ ಗ್ರಾಮದ ರೈತರ ಮುಖಂಡ ಸಿದ್ದಲಿಂಗಪ್ಪ ವಡಕಪ್ಪ ಹೆಗ್ಗೇರಿ (95) ನಿಧನರಾಗಿದ್ದಾರೆ ಮೃತರಿಗೆ ಪತ್ನಿ ಮೂವರು ಗಂಡು ಮಕ್ಕಳು ಐವರು ಹೆಣ್ಣು ಮಕ್ಕಳು ಮತ್ತು ಮೊಮ್ಮಕ್ಕಳು ಮರಿಮೊಮ್ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸಂತಾಪ:- ಸೌಂಶದರಾದ ಬಸವರಾಜ ಬೊಮ್ಮಯ, ಮಾಜಿ ಸಚೀವರು ಬಿ ಸಿ ಪಾಟೀಲ, ಮಾಜಿ ಸೌಂಶದರಾದ ಶಿವಕುಮಾರ ಉದಾಶಿ, ಮಾಜಿ ಶಾಸಕರುಗಳು ಸುರೇಶಗೌಡ ಪಾಟೀಲ, ವೀರುಪಾಕ್ಷಪ್ಪ ಬಳ್ಳಾರಿ, ರೈತ ಮುಖಂಡರು ರಾಮಣ್ಣ ಕೆಂಚಳ್ಳೇರ, ಮಲ್ಲಿಕಾರ್ಜುನ ಬಳ್ಳಾರಿ ಸಂತಾಪ ಸೂಚಿಸಿದರು.
ಶಿವಗಣಾರಾಧನೆಯನ್ನು ಸ್ವಗ್ರಾಮ ದೂಪದಹಳ್ಳಿಯಲ್ಲಿ ದಿನಾಂಕ: 19/10/2025 ಭಾನುವಾರ ಮಧ್ಯಾನ 12:30 ನೆರವೇರಿಸಲು ಗುರು ಹಿರಿಯರು ನಿಶ್ಚಯಿಸಿರುವುದರಿಂದ ತಾವುಗಳು ಆಗಮಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಬೇಕೆಂದು ಹೆಗ್ಗೇರಿ ಕುಟುಂಬದವರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 