ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ತಳವಾರ ಅವಿರೋಧವಾಗಿ ಆಯ್ಕೆ
Farmers' Cooperative Society Election: Talwar elected unopposed
ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ತಳವಾರ ಅವಿರೋಧವಾಗಿ ಆಯ್ಕೆ
ಬ್ಯಾಡಗಿ 05: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ಪಿಎಲ್ಡಿ ಬ್ಯಾಂಕ್ ) ಚುನಾವಣೆಯಲ್ಲಿ ಮೋಟೆಬೆನ್ನೂರ (ಎಸ್ಟಿ ಮೀಸಲು) ಕ್ಷೇತ್ರದಿಂದ ಅವಿರೋಧವಾಗಿ ಆಯ್ಕೆಯಾದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅಶೋಕ ಮಂಜಪ್ಪ ತಳವಾರ ಅವರನ್ನು ಶಾಸಕ ಬಸವರಾಜ ಶಿವಣ್ಣನವರ ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಪಕ್ಷದ ಧುರೀಣರಾದ ದಾನಪ್ಪ ಚೂರಿ, ನಾಗಣ್ಣ ಆನ್ವೇರಿ, ವೀರನಗೌಡ ಪಾಟೀಲ, ಮಾರುತಿ ಅಚ್ಚಿಗೇರಿ,ಬೀರಣ್ಣ ಬಣಕಾರ, ಡಿ.ಎಚ್.ಬುಡ್ಡನಗೌಡ್ರ, ಸುರೇಶಗೌಡ್ರ ಪಾಟೀಲ, ಶಿವಪುತ್ರ್ಪ ಅಗಡಿ, ಬಸವರಾಜ ಕೋಣನವರ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 