ರೈತರ ಸಹಕಾರ ಮುಖ್ಯ : ಭಕ್ಷಿ.ಬಾಯ್ಲರ್ ಪೂಜಾ ಕಾರ್ಯಕ್ರಮ
Farmers' cooperation is important: Bhakshi. Boiler Puja program
ರೈತರ ಸಹಕಾರ ಮುಖ್ಯ : ಭಕ್ಷಿ.ಬಾಯ್ಲರ್ ಪೂಜಾ ಕಾರ್ಯಕ್ರಮ
ಮಹಾಲಿಂಗಪುರ 15: ಕಾರ್ಖಾನೆಯು ನಿರಂತರ ಪ್ರಗತಿ ಸಾಧಿಸುವಲ್ಲಿ ರೈತ ಮತ್ತು ರೈತ ಸದಸ್ಯರ ಸಹಕಾರ ಪ್ರಮುಖವಾದುದು. ಜೊತೆಗೆ ಆಡಳಿತ ಮಂಡಳಿಯ ಉತ್ತಮ ಮತ್ತು ಸೂಕ್ತ ನಿರ್ಣಯ ಕಾರ್ಖಾನೆ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಸಮೀರವಾಡಿ ಕಾರ್ಖಾನೆ ಕಾರ್ಯನಿರ್ವಾಹಕ ಬಿ ಆರ್ ಭಕ್ಷಿ ಹೇಳಿದರು. ಸಮೀಪದ ಸಮೀರವಾಡಿಯ ಗೋದಾವರಿ ಸಕ್ಕರೆ ಕಾರ್ಖಾನೆಯಲ್ಲಿ ಮಂಗಳವಾರ ನಡೆದ ಬಾಯ್ಲರ್ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಾದ ದಿನೇಶ ಶರ್ಮಾ,ವಿ ಎಸ್ ಕಣಬೂರ,ವಿ ಕೆ ಖಿಲಾರಿ, ಆರ್ ವಿ ಸೋನವಾಲ್ಕರ್, ಮುಖಂಡರಾದ ರಂಗನಗೌಡ ಪಾಟೀಲ, ಲಕ್ಷ್ಮಣ ಹಚರಡ್ಡಿ, ಮಹಾಲಿಂಗಪ್ಪ ಸನದಿ, ಲಕ್ಷ್ಮಣ ಕೊಡಲಗಿ, ಈರ್ಪ ಬಾಂಗಿ, ಬುಜಬಲಿ ಕೆಂಗಾಲಿ,ಮಹಾದೇವ ಮಾರಾಪುರ, ಬಿ ಜಿ ಹೊಸೂರ, ಕಿರಣ ಸತ್ತಿಗೇರಿ ಸೇರಿದಂತೆ ಕಾರ್ಮಿಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 