ರೈತರ ಸಹಕಾರ ಮುಖ್ಯ : ಭಕ್ಷಿ.ಬಾಯ್ಲರ್ ಪೂಜಾ ಕಾರ್ಯಕ್ರಮ
Farmers' cooperation is important: Bhakshi. Boiler Puja program
ರೈತರ ಸಹಕಾರ ಮುಖ್ಯ : ಭಕ್ಷಿ.ಬಾಯ್ಲರ್ ಪೂಜಾ ಕಾರ್ಯಕ್ರಮ
ಮಹಾಲಿಂಗಪುರ 15: ಕಾರ್ಖಾನೆಯು ನಿರಂತರ ಪ್ರಗತಿ ಸಾಧಿಸುವಲ್ಲಿ ರೈತ ಮತ್ತು ರೈತ ಸದಸ್ಯರ ಸಹಕಾರ ಪ್ರಮುಖವಾದುದು. ಜೊತೆಗೆ ಆಡಳಿತ ಮಂಡಳಿಯ ಉತ್ತಮ ಮತ್ತು ಸೂಕ್ತ ನಿರ್ಣಯ ಕಾರ್ಖಾನೆ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಸಮೀರವಾಡಿ ಕಾರ್ಖಾನೆ ಕಾರ್ಯನಿರ್ವಾಹಕ ಬಿ ಆರ್ ಭಕ್ಷಿ ಹೇಳಿದರು. ಸಮೀಪದ ಸಮೀರವಾಡಿಯ ಗೋದಾವರಿ ಸಕ್ಕರೆ ಕಾರ್ಖಾನೆಯಲ್ಲಿ ಮಂಗಳವಾರ ನಡೆದ ಬಾಯ್ಲರ್ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಾದ ದಿನೇಶ ಶರ್ಮಾ,ವಿ ಎಸ್ ಕಣಬೂರ,ವಿ ಕೆ ಖಿಲಾರಿ, ಆರ್ ವಿ ಸೋನವಾಲ್ಕರ್, ಮುಖಂಡರಾದ ರಂಗನಗೌಡ ಪಾಟೀಲ, ಲಕ್ಷ್ಮಣ ಹಚರಡ್ಡಿ, ಮಹಾಲಿಂಗಪ್ಪ ಸನದಿ, ಲಕ್ಷ್ಮಣ ಕೊಡಲಗಿ, ಈರ್ಪ ಬಾಂಗಿ, ಬುಜಬಲಿ ಕೆಂಗಾಲಿ,ಮಹಾದೇವ ಮಾರಾಪುರ, ಬಿ ಜಿ ಹೊಸೂರ, ಕಿರಣ ಸತ್ತಿಗೇರಿ ಸೇರಿದಂತೆ ಕಾರ್ಮಿಕರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 