ರೈತರ ಸಹಕಾರ ಮುಖ್ಯ : ಭಕ್ಷಿ.ಬಾಯ್ಲರ್ ಪೂಜಾ ಕಾರ್ಯಕ್ರಮ
Farmers' cooperation is important: Bhakshi. Boiler Puja program
ರೈತರ ಸಹಕಾರ ಮುಖ್ಯ : ಭಕ್ಷಿ.ಬಾಯ್ಲರ್ ಪೂಜಾ ಕಾರ್ಯಕ್ರಮ
ಮಹಾಲಿಂಗಪುರ 15: ಕಾರ್ಖಾನೆಯು ನಿರಂತರ ಪ್ರಗತಿ ಸಾಧಿಸುವಲ್ಲಿ ರೈತ ಮತ್ತು ರೈತ ಸದಸ್ಯರ ಸಹಕಾರ ಪ್ರಮುಖವಾದುದು. ಜೊತೆಗೆ ಆಡಳಿತ ಮಂಡಳಿಯ ಉತ್ತಮ ಮತ್ತು ಸೂಕ್ತ ನಿರ್ಣಯ ಕಾರ್ಖಾನೆ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಸಮೀರವಾಡಿ ಕಾರ್ಖಾನೆ ಕಾರ್ಯನಿರ್ವಾಹಕ ಬಿ ಆರ್ ಭಕ್ಷಿ ಹೇಳಿದರು. ಸಮೀಪದ ಸಮೀರವಾಡಿಯ ಗೋದಾವರಿ ಸಕ್ಕರೆ ಕಾರ್ಖಾನೆಯಲ್ಲಿ ಮಂಗಳವಾರ ನಡೆದ ಬಾಯ್ಲರ್ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಾದ ದಿನೇಶ ಶರ್ಮಾ,ವಿ ಎಸ್ ಕಣಬೂರ,ವಿ ಕೆ ಖಿಲಾರಿ, ಆರ್ ವಿ ಸೋನವಾಲ್ಕರ್, ಮುಖಂಡರಾದ ರಂಗನಗೌಡ ಪಾಟೀಲ, ಲಕ್ಷ್ಮಣ ಹಚರಡ್ಡಿ, ಮಹಾಲಿಂಗಪ್ಪ ಸನದಿ, ಲಕ್ಷ್ಮಣ ಕೊಡಲಗಿ, ಈರ್ಪ ಬಾಂಗಿ, ಬುಜಬಲಿ ಕೆಂಗಾಲಿ,ಮಹಾದೇವ ಮಾರಾಪುರ, ಬಿ ಜಿ ಹೊಸೂರ, ಕಿರಣ ಸತ್ತಿಗೇರಿ ಸೇರಿದಂತೆ ಕಾರ್ಮಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 