ಇಂದು ಸುವರ್ಣ ಸೌಧದ ಮುಂದೆ ರೈತರ ಬೇಡಿಕೆ ಸತ್ಯಾಗ್ರಹ
ಮುಗಳಖೋಡ 01: ಕರ್ನಾಟಕ ರಾಜ್ಯ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಾಳೆ ಸುವರ್ಣ ಸೌಧದ ಮುಂದೆ ಧರಣಿ ಹಮ್ಮಿಕೊಂಡಿದು. ನೇರೆಯ ಸಂತ್ರಸ್ತರಿಗೆ ಪರಿಹಾರ ಪೂರ್ಣ ಪ್ರಮಾಣದಲ್ಲಿ ಹಂಚಿಕೆ ಆಗಿಲ್ಲ. ಮತ್ತು ಮನೆಗಳನ್ನು ಂ ಃ ಅ ಎಂದು ಸರ್ವೇ ಮಾಡಿ ಜನರಲ್ಲಿ ಗೋಂದಲ ಉಂಟು ಮಾಡಿರುವ ಅಧಿಕಾರಿಗಳು ಎಲ್ಲ ಗ್ರಾಮಗಳಲ್ಲಿ ಮಣ್ಣಿನ ಮನೆಗಳಿರುವುದರಿಂದ ಸಂಪೂರ್ಣ ಮನೇಗಳು ಜಲಾವೃತಗೊಂಡಿರುತ್ತವೆ. ಅಲ್ಲಿ ವಾಸಿಸಲು ಆಗದಿರುವ ಕಾರಣಕ್ಕೆ ಎಲ್ಲಾ ಮನೆಗಳು ಂ ಎಂದು ನಮೂದಿಸಿ ಪರಿಹಾರ ಒದಗಿಸಬೇಕು.
ಚಳಿಗಾಲದ ಅಧಿವೇಶನವನ್ನು ಸುವರ್ಣ ಸೌಧದಲ್ಲಿ ನಡೆಯಬೇಂದು ಆಗ್ರಹ ಮತ್ತು ನಿಗಧಿ ಆಧ 14 ಇಲಾಖೆಗಳು ಸುವರ್ಣ ಸೌಧದಲ್ಲಿ ಕಾರ್ಯನಿರ್ವಹಿಸಬೇಕೆಂದು ಬೆಡಿಕೆ ಮತ್ತು ರೈತರ ಬೆಳೇಗಳು ಸಂಪೂರ್ಣ ನಾಶವಾಗಿವೆ ಒಂದು ಎಕೆರೆಗೆ ಒಂದು ಲಕ್ಷ ರೂ. ಗಳಂತೆ ಪರಿಹಾರ ನೀಡಬೇಕು ಮತ್ತು ಬೆಳೆ ಸಾಲ ಸಂಪೂರ್ಣ ಮಣ್ಣ ಆಗಬೇಕು. ಹೆಚ್ಚಿನ ಸಂಖ್ಯೆಯಲ್ಲಿ ರೈತರು ನಿರಾಶಿತರು ಈ ಒಂದು ಧರಣಿಯಲ್ಲಿ ಪಾಲ್ಗೋಳುವಂತೆ ರೈತ ಮುಂಖಡ ಚುನ್ನಪ್ಪ ಪೂಜೇರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 