ರೈತರ ತೋಟಪಟ್ಟಿ ರಸ್ತೆಗಳನ್ನು ಸುಧಾರಿಸಲಾಗುತ್ತಿದೆ: ಡಿ.ಎಮ್.ಐಹೊಳೆ
Farmers' plantation roads are being improved: D.M.Ihole
ರಾಯಬಾಗ 08: ರೈತರು ಬೆಳೆದ ಬೆಳೆ ಸಕಾಲಕ್ಕೆ ಮಾರುಕಟ್ಟೆಗೆ ತಲುಪಿಸಲು ರೈತರ ತೋಟಪಟ್ಟಿ ರಸ್ತೆಗಳನ್ನು ಸುಧಾರಿಸಲಾಗುತ್ತಿದೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಬುಧವಾರ ತಾಲೂಕಿನ ಬಾವನ ಸೌಂದತ್ತಿ ಗ್ರಾಮದಲ್ಲಿ ಕಾಡಾ ಯೋಜನೆ ಅಡಿಯಲ್ಲಿ ಮಂಜೂರಾದ 30 ಲಕ್ಷ ರೂ. ಅನುದಾನದಲ್ಲಿ ಹಳೆ ದಿಗ್ಗೆವಾಡಿ ಮುಖ್ಯ ರಸ್ತೆಯಿಂದ ಪೋಪಟ ಕೂಗೆ ತೋಟದ ವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿ ಕ್ಷೇತ್ರದ ಎಲ್ಲ ರಸ್ತೆಗಳು ಸುಧಾರಣೆ ಮಾಡಲಾಗುತ್ತಿದೆ ಎಂದರು.
ತಾತ್ಯಾಸಾಹೇಬ ಕಾಟೆ, ರಾಮಚಂದ್ರ ಕಾಟೆ, ಅನಿಲ ಹಂಜೆ, ಅಜಿತ ಖೇಮಲಾಪುರೆ, ಚಿದಾನಂದ ಮಂಗಸೂಳಿ, ದಶರಥ ಕಾಟೆ, ರಮಜಾನ ಮಕಾಂದಾರ, ಶಿವಾಜಿ ಕಾಟೆ, ಪೋಪಟ ಕೂಗೆ, ದೇವು ಮಾಂಗ, ರಾಜು ಖಾಂಡೇಕರ, ಸುನೀಲ ಶಿಂದೆ, ಶ್ರೀಕಾಂತ ಮಂಗಸೂಳೆ, ಅಜಿತ ಕುಂಬಾರ, ಸುಭಾಷ ಹಂಜೆ, ಮಹಾವೀರ ಹಂಜೆ, ಸತ್ಯಪ್ಪಾ ಚಂಪು, ಅಜೀತ ದೇಸಾಯಿ ಸೇರಿ ಅನೇಕರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 