ರೈತರ ತೋಟಪಟ್ಟಿ ರಸ್ತೆಗಳನ್ನು ಸುಧಾರಿಸಲಾಗುತ್ತಿದೆ: ಡಿ.ಎಮ್.ಐಹೊಳೆ
Farmers' plantation roads are being improved: D.M.Ihole
ರಾಯಬಾಗ 08: ರೈತರು ಬೆಳೆದ ಬೆಳೆ ಸಕಾಲಕ್ಕೆ ಮಾರುಕಟ್ಟೆಗೆ ತಲುಪಿಸಲು ರೈತರ ತೋಟಪಟ್ಟಿ ರಸ್ತೆಗಳನ್ನು ಸುಧಾರಿಸಲಾಗುತ್ತಿದೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಬುಧವಾರ ತಾಲೂಕಿನ ಬಾವನ ಸೌಂದತ್ತಿ ಗ್ರಾಮದಲ್ಲಿ ಕಾಡಾ ಯೋಜನೆ ಅಡಿಯಲ್ಲಿ ಮಂಜೂರಾದ 30 ಲಕ್ಷ ರೂ. ಅನುದಾನದಲ್ಲಿ ಹಳೆ ದಿಗ್ಗೆವಾಡಿ ಮುಖ್ಯ ರಸ್ತೆಯಿಂದ ಪೋಪಟ ಕೂಗೆ ತೋಟದ ವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿ ಕ್ಷೇತ್ರದ ಎಲ್ಲ ರಸ್ತೆಗಳು ಸುಧಾರಣೆ ಮಾಡಲಾಗುತ್ತಿದೆ ಎಂದರು.
ತಾತ್ಯಾಸಾಹೇಬ ಕಾಟೆ, ರಾಮಚಂದ್ರ ಕಾಟೆ, ಅನಿಲ ಹಂಜೆ, ಅಜಿತ ಖೇಮಲಾಪುರೆ, ಚಿದಾನಂದ ಮಂಗಸೂಳಿ, ದಶರಥ ಕಾಟೆ, ರಮಜಾನ ಮಕಾಂದಾರ, ಶಿವಾಜಿ ಕಾಟೆ, ಪೋಪಟ ಕೂಗೆ, ದೇವು ಮಾಂಗ, ರಾಜು ಖಾಂಡೇಕರ, ಸುನೀಲ ಶಿಂದೆ, ಶ್ರೀಕಾಂತ ಮಂಗಸೂಳೆ, ಅಜಿತ ಕುಂಬಾರ, ಸುಭಾಷ ಹಂಜೆ, ಮಹಾವೀರ ಹಂಜೆ, ಸತ್ಯಪ್ಪಾ ಚಂಪು, ಅಜೀತ ದೇಸಾಯಿ ಸೇರಿ ಅನೇಕರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 