ಬೆಸಿಗೆ ನೀರು ಬಿಡಬೇಕೆಂದು ರೈತರ ಮನವಿ
Farmers' request to release water for summer
ಹೊಸಪೇಟೆ, ವಿಜಯನಗರ 12: ತುಂಗಭದ್ರ ಜಲಾಶಯದ ಬಲದಂಡೆಯ ಕೆಳಮಟ್ಟದ ಕಾಲುವೆಯ ಆಂದ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಕಾಲುವೆಯ ಅಧ್ಯಕ್ಷರು, ನಿರ್ದೇಶಕರು ಹಾಗೂ ಆಲೂರು, ಆದೋನಿ, ಮತ್ತು ಎಮ್ಮಿಗನೂರು ತಾಲೂಕುಗಳ ಶಾಸಕರುಗಳು ಮತ್ತು ರೈತ ಮುಖಂಡರು ಈ ಕಾಲುವೆಗೆ ಬೇಸಿಗೆ ಬೆಳೆಗೆ ನೀರುಬೇಕೆಂದು ಒಮ್ಮತದ ತೀರ್ಮಾನ ತೆಗೆದುಕೊಂಡು ಕರ್ನೂಲ್ ಜಿಲ್ಲಾಧಿಕಾರಿಗಳ ಮುಖಾಂತರ ತಮಗೆ ಮನವಿ ಸಲ್ಲಿಸಿದ್ದಾರೆ.
ರೈತ ಸಂಘ ಕರ್ನಾಟಕದ ಬಳ್ಳಾರಿ ಜಿಲ್ಲೆಯ ನಾವುಗಳು ಜಿಲ್ಲಾ ಉಸ್ತುವಾರಿ ಸಚಿವರಿಗೂ ಹಾಗೂ ಜಿಲ್ಲೆಯ ಎಲ್ಲಾ ಶಾಸಕರುಗಳಿಗೂ ಈ ಕಾಲುವೆ ಮುಖಾಂತರ ಬೆಸಿಗೆ ಬೆಳೆಗೆ ನೀರು ಬೇಕೆಂದು ತುಂಗಭದ್ರ ಬೊರ್ಡ್ಗೆ ಮನವಿ ಮಾಡಿದ್ದೇವೆ. ಕರ್ನಾಟಕ ಹಾಗೂ ಆಂದ್ರ ಪ್ರದೇಶದ ಜಂಟಿಯಾಗಿರುವ ಈ ಕಾಲುವೆಗೆ ಕೇವಲ ಆಂದ್ರ್ರದೇಶದ ಪಾಲಿನ ನೀರನ್ನು ಮಾತ್ರ ಬಿಟ್ಟು ರೈತರ ಮಧ್ಯೆ ಗಲಬೆ ತರಬೇಡಿ. ಬೇಸಿಗೆ ಬೆಳೆಗೆ ಮಾರ್ಚ್-30ರವರೆಗೂ ಕರ್ನಾಟಕ ಮತ್ತು ಆಂದ್ರ ಪ್ರದೇಶದ ಜಂಟಿ ನೀರನ್ನು ಬಿಡಬೇಕೆಂದು ತುಂಗಭದ್ರ ರೈತ ಸಂಘ ವಿನಂತಿಸಿದ್ದಾರೆ.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 