ಬೆಸಿಗೆ ನೀರು ಬಿಡಬೇಕೆಂದು ರೈತರ ಮನವಿ
Farmers' request to release water for summer
ಹೊಸಪೇಟೆ, ವಿಜಯನಗರ 12: ತುಂಗಭದ್ರ ಜಲಾಶಯದ ಬಲದಂಡೆಯ ಕೆಳಮಟ್ಟದ ಕಾಲುವೆಯ ಆಂದ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಕಾಲುವೆಯ ಅಧ್ಯಕ್ಷರು, ನಿರ್ದೇಶಕರು ಹಾಗೂ ಆಲೂರು, ಆದೋನಿ, ಮತ್ತು ಎಮ್ಮಿಗನೂರು ತಾಲೂಕುಗಳ ಶಾಸಕರುಗಳು ಮತ್ತು ರೈತ ಮುಖಂಡರು ಈ ಕಾಲುವೆಗೆ ಬೇಸಿಗೆ ಬೆಳೆಗೆ ನೀರುಬೇಕೆಂದು ಒಮ್ಮತದ ತೀರ್ಮಾನ ತೆಗೆದುಕೊಂಡು ಕರ್ನೂಲ್ ಜಿಲ್ಲಾಧಿಕಾರಿಗಳ ಮುಖಾಂತರ ತಮಗೆ ಮನವಿ ಸಲ್ಲಿಸಿದ್ದಾರೆ.
ರೈತ ಸಂಘ ಕರ್ನಾಟಕದ ಬಳ್ಳಾರಿ ಜಿಲ್ಲೆಯ ನಾವುಗಳು ಜಿಲ್ಲಾ ಉಸ್ತುವಾರಿ ಸಚಿವರಿಗೂ ಹಾಗೂ ಜಿಲ್ಲೆಯ ಎಲ್ಲಾ ಶಾಸಕರುಗಳಿಗೂ ಈ ಕಾಲುವೆ ಮುಖಾಂತರ ಬೆಸಿಗೆ ಬೆಳೆಗೆ ನೀರು ಬೇಕೆಂದು ತುಂಗಭದ್ರ ಬೊರ್ಡ್ಗೆ ಮನವಿ ಮಾಡಿದ್ದೇವೆ. ಕರ್ನಾಟಕ ಹಾಗೂ ಆಂದ್ರ ಪ್ರದೇಶದ ಜಂಟಿಯಾಗಿರುವ ಈ ಕಾಲುವೆಗೆ ಕೇವಲ ಆಂದ್ರ್ರದೇಶದ ಪಾಲಿನ ನೀರನ್ನು ಮಾತ್ರ ಬಿಟ್ಟು ರೈತರ ಮಧ್ಯೆ ಗಲಬೆ ತರಬೇಡಿ. ಬೇಸಿಗೆ ಬೆಳೆಗೆ ಮಾರ್ಚ್-30ರವರೆಗೂ ಕರ್ನಾಟಕ ಮತ್ತು ಆಂದ್ರ ಪ್ರದೇಶದ ಜಂಟಿ ನೀರನ್ನು ಬಿಡಬೇಕೆಂದು ತುಂಗಭದ್ರ ರೈತ ಸಂಘ ವಿನಂತಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 