ಬೆಸಿಗೆ ನೀರು ಬಿಡಬೇಕೆಂದು ರೈತರ ಮನವಿ
Farmers' request to release water for summer
ಹೊಸಪೇಟೆ, ವಿಜಯನಗರ 12: ತುಂಗಭದ್ರ ಜಲಾಶಯದ ಬಲದಂಡೆಯ ಕೆಳಮಟ್ಟದ ಕಾಲುವೆಯ ಆಂದ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಕಾಲುವೆಯ ಅಧ್ಯಕ್ಷರು, ನಿರ್ದೇಶಕರು ಹಾಗೂ ಆಲೂರು, ಆದೋನಿ, ಮತ್ತು ಎಮ್ಮಿಗನೂರು ತಾಲೂಕುಗಳ ಶಾಸಕರುಗಳು ಮತ್ತು ರೈತ ಮುಖಂಡರು ಈ ಕಾಲುವೆಗೆ ಬೇಸಿಗೆ ಬೆಳೆಗೆ ನೀರುಬೇಕೆಂದು ಒಮ್ಮತದ ತೀರ್ಮಾನ ತೆಗೆದುಕೊಂಡು ಕರ್ನೂಲ್ ಜಿಲ್ಲಾಧಿಕಾರಿಗಳ ಮುಖಾಂತರ ತಮಗೆ ಮನವಿ ಸಲ್ಲಿಸಿದ್ದಾರೆ.
ರೈತ ಸಂಘ ಕರ್ನಾಟಕದ ಬಳ್ಳಾರಿ ಜಿಲ್ಲೆಯ ನಾವುಗಳು ಜಿಲ್ಲಾ ಉಸ್ತುವಾರಿ ಸಚಿವರಿಗೂ ಹಾಗೂ ಜಿಲ್ಲೆಯ ಎಲ್ಲಾ ಶಾಸಕರುಗಳಿಗೂ ಈ ಕಾಲುವೆ ಮುಖಾಂತರ ಬೆಸಿಗೆ ಬೆಳೆಗೆ ನೀರು ಬೇಕೆಂದು ತುಂಗಭದ್ರ ಬೊರ್ಡ್ಗೆ ಮನವಿ ಮಾಡಿದ್ದೇವೆ. ಕರ್ನಾಟಕ ಹಾಗೂ ಆಂದ್ರ ಪ್ರದೇಶದ ಜಂಟಿಯಾಗಿರುವ ಈ ಕಾಲುವೆಗೆ ಕೇವಲ ಆಂದ್ರ್ರದೇಶದ ಪಾಲಿನ ನೀರನ್ನು ಮಾತ್ರ ಬಿಟ್ಟು ರೈತರ ಮಧ್ಯೆ ಗಲಬೆ ತರಬೇಡಿ. ಬೇಸಿಗೆ ಬೆಳೆಗೆ ಮಾರ್ಚ್-30ರವರೆಗೂ ಕರ್ನಾಟಕ ಮತ್ತು ಆಂದ್ರ ಪ್ರದೇಶದ ಜಂಟಿ ನೀರನ್ನು ಬಿಡಬೇಕೆಂದು ತುಂಗಭದ್ರ ರೈತ ಸಂಘ ವಿನಂತಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 