ರಾಷ್ಟ್ರಮಟ್ಟದ ಬೃಹತ್ತ ಕೃಷಿಮೇಳ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು : ಡಾ.ಎನ್.ಎ.ಮಗದುಮ್ಮ
Farmers should take advantage of this massive national-level agricultural fair: Dr. N.A. Magadumma
ರಾಷ್ಟ್ರಮಟ್ಟದ ಬೃಹತ್ತ ಕೃಷಿಮೇಳ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು : ಡಾ.ಎನ್.ಎ.ಮಗದುಮ್ಮ
ರಾಯಬಾಗ, 08: ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವ ಉದ್ದೇಶದಿಂದ ರಾಷ್ಟ್ರಮಟ್ಟದ ಬೃಹತ್ತ ಕೃಷಿ ಮೇಳ ಆಯೋಜಿಸಿದ್ದು ಸುತ್ತ ಮುತ್ತಲಿನ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಡಾ.ಎನ್.ಎ.ಮಗದುಮ್ಮ ಹೇಳಿದರು. ಮಂಗಳವಾರ ತಾಲೂಕಿನ ನಂದಿಕುರಳಿ ಗ್ರಾಮದ ಪಂಚಲಿಂಗೇಶ್ವರ ಮಠದ ಆವರಣದಲ್ಲಿ 38ನೇ ಶರಣ ಸಂಸ್ಕೃತಿ ಉತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಕೃಷಿ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜ ಕಲ್ಯಾಣಕ್ಕಾಗಿ ವೀರಭದ್ರ ಸ್ವಾಮೀಜಿಯವರು ಆಯೋಜಿಸಿರುವ ಶರಣ ಸಂಸ್ಕೃತಿ ಉತ್ಸವ ಕಾರ್ಯಕ್ರಮ ಎಲ್ಲರೂ ಕೂಡಿಕೊಂಡು ಯಶಸ್ವಿಗೊಳಿಸೋಣ ಎಂದು ಹೇಳಿದರು.
ಪಂಚಲಿಂಗೇಶ್ವರ ಮಠದ ವೀರಭದ್ರ ಸ್ವಾಮೀಜಿ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೊಹಿತೆ, ಅರ್ಜುನ ನಾಯಿಕವಾಡಿ, ಜ್ಯೋತಿ ಕೆಂಪ್ಪಟ್ಟಿ, ದೀಲೀಪ ಜಮಾದಾರ, ನಿರ್ಮಲಾ ಪಾಟೀಲ, ಹರೀಶ ಕುಲಗುಡೆ, ಹಾಜಿ ಮುಲ್ಲಾ, ಮಾರುತಿ ನಾಯಿಕ, ಅಣ್ಣಾಸಾಬ ಸಮಾಜೆ, ಸುನೀಲ ಜಾಧವ, ಸಿದ್ದಲಿಂಗ ಹಿರೇಕುರುಬರ, ಸುಭಾಷ ಕೋಟಿವಾಲೆ, ಫಾರೂಕ ಮೋಮಿನ, ಶಿವಾನಂದ ಮರಾಯಿ, ಮಲ್ಲಕಾರಿ ಕೋಟ್ರೆ, ಶೈಲಜಾ ಕರಿಭೀಮಗೋಳ, ತನುಜಾ ಶಿಂಗೆ ಸೇರಿ ಅನೇಕರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 