ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಹೋರಾತ್ರಿ ಉಪವಾಸ ಸತ್ಯಾಗ್ರಹ
ರಾಣೇಬೆನ್ನೂರು ಜೂ.26: ತಾಲೂಕಿನ ಆರೇಮಲ್ಲಾಪೂರ ಗ್ರಾಮದ ಜನರಿಗೆ ಮನೆ ಹಾಗೂ ನಿವೇಶನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಗ್ರಾಮದ ಶರಣ ಬಸವೇಶ್ವರ ಮಠದಲ್ಲಿ ಜುಲೈ 1ರಿಂದ 24 ಘಂಟೆಗಳ ಕಾಲ ಕೈಗೊಳ್ಳಲು ತೀಮರ್ಾನಿಸಿದ್ದ ಅಹೋರಾತ್ರಿ ಉಪವಾಸ ಸತ್ಯಾಗೃಹವನ್ನು ಜಿಲ್ಲಾಧಿಕಾರಿಗಳ, ತಹಸೀಲ್ದಾರರ, ತಾಪಂ ಇಓ ಮತ್ತು ಗ್ರಾಪಂ ಪಿಡಿಓರವರ ಭರವಸೆಯ ಮೇರೆಗೆ ಸತ್ಯಾಗೃಹವನ್ನು ಅನಿವಾರ್ಯವಾಗಿ ಮುಂದೂಡಲಾಗಿದೆ ಎಂದು ನಿವೇಶನರಹಿತರ ವೇದಿಕೆಯ ಅಧ್ಯಕ್ಷ ಪ್ರಣವಾನಂದರಾಮಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 