ಕಾರ್ಮಿಕ ಕಾನೂನು ತಿದ್ದುಪಡಿ ವಿರೋಧಿಸಿ ಮೇ 22ರಂದು ಉಪವಾಸ ಸತ್ಯಾಗ್ರಹ
ಬೆಂಗಳೂರು, ಮೇ 21,ಕಾರ್ಮಿಕ ಕಾನೂನುಗಳ ತಿದ್ದುಪಡಿ ವಿರೋಧಿಸಿ 9 ಕೇಂದ್ರ ಕಾರ್ಮಿಕ ಸಂಘಟನೆಗಳು ಮತ್ತಿತರ ಸ್ವತಂತ್ರ ಕಾರ್ಮಿಕ ಸಂಘಟನೆಗಳನ್ನು ಒಳಗೊಂಡ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ಮೇ 22 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗಳಿಗೆ ಕರೆ ನೀಡಿದೆ. ರಾಷ್ಟ್ರವ್ಯಾಪಿ ಪ್ರತಿಭಟನೆಯ ಅಂಗವಾಗಿ, ಕರ್ನಾಟಕ ಕಾರ್ಮಿಕ ಸಂಘಗಳ ಜಂಟಿ ಸಮಿತಿ - ನಾಳೆ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದೆ.ಈ ಸತ್ಯಾಗ್ರಹದಲ್ಲಿ ಎಲ್ಲಾ ಕಾರ್ಮಿಕ ಸಂಘಟನೆಗಳ ರಾಜ್ಯ ಮುಖಂಡರು ಭಾಗವಹಿಸಲಿದ್ದಾರೆ. ಶುಕ್ರವಾರ ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಗೆ ಮೌರ್ಯ ವೃತ್ತದ ಗಾಂಧಿ ಪ್ರತಿಮೆಯ ಮುಂಭಾಗ ಸತ್ಯಾಗ್ರಹ ನಡೆಯಲಿದೆ ಎಂದು ಕಾರ್ಮಿಕ ಸಂಘಟನೆಗಳು ತಿಳಿಸಿವೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 