ಗ್ರಂಥಾಲಯ ಪಿತಾಮಹ ಡಾ. ಎಸ್ ಆರ್ ರಂಗನಾಥನ್
Father of Libraries Dr. S. R. Ranganathan
ಹೂವಿನ ಹಡಗಲಿ 12: ಭಾರತದ ಗ್ರಂಥಾಲಯ ಅಭಿವೃದ್ಧಿಗೆ ಡಾ ಎಸ್ ಆರ್ ರಂಗನಾಥನ್ ಅವರ ಕೊಡುಗೆ ಅಪಾರ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಯ್ಯನಗೌಡ ಕೊಟ್ರಗೌಡ ಹೇಳಿದರು.
ಪಟ್ಟಣದ ಶಾಖಾ ಗ್ರಂಥಾಲಯದಲ್ಲಿ ಶಾಖಾ ಗ್ರಂಥಾಲಯ, ಗ್ರಂಥಾಲಯ ಮೇಲ್ವಿಚಾರಕರ ಸಂಘದ ವತಿಯಿಂದ ಆಯೋಜಿಸಿದ್ದ ಡಾ ಎಸ್ ಆರ್ ರಂಗನಾಥನ್ ಜನ್ಮದಿನ ಪ್ರಯುಕ್ತ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಪತ್ರಕರ್ತ ಬಿಚ್ಚುಗತ್ತಿ ಖಾಜಾ ಹುಸೇನ್.ಶಾಖಾ ಗ್ರಂಥಾಲಯಾಧಿಕಾರಿ ಬಿ ನಾರಾಯಣ್ ದಾಸ್,ಮೇಲ್ವಿಚಾರಕರಾದ ದೊಡ್ಡಬಸಪ್ಪ ಕುರಿ ಮಂಜುನಾಥ ಎ ಐ ಟಿ ಯು ಸಿ ಮುಕುಂದಗೌಡ, ದೇವೇಂದ್ರ್ಪ ಗ್ರಂಥಾಲಯ ಸಿಬ್ಬಂದಿ ಓದುಗರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 