ಹಿರಿಯ ನ್ಯಾಯವಾದಿಗಳಿಗೆ ಸನ್ಮಾನ
Felicitatiion to senior lawyers
ಬ್ಯಾಡಗಿ 09: ಪಟ್ಟಣದ ವಕೀಲರ ಭವನದಲ್ಲಿ ನಡೆದ ವಕೀಲರ ಸಂಘದ ಆಶ್ರಯದಲ್ಲಿ ವಕೀಲರ ದಿನಾಚರಣೆ ಅಂಗವಾಗಿ ಜರುಗಿದ ಕಾರ್ಯಕ್ರಮದಲ್ಲಿ ಸತತ 40 ವರ್ಷಗಳಿಂದ ನ್ಯಾಯವಾದಿಗಳಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ನ್ಯಾಯವಾದಿಗಳಾದ ವಿಜಯ ಎಸ್ ಕಡಗಿ, ಪಿ.ಆರ್.ಮಠದ, ಎಂ.ಎಫ್ ಮುಳುಗುಂದ, ಆರ್ ವಿ ಬೆಳಕೇರಿಮಠ, ಪ್ರಭು ಶೀಗೀಹಳ್ಳಿ, ಬಿ.ಎಸ್.ಚೂರಿ, ಎಮ್.ಜೆ.ಮುಲ್ಲಾ, ಎಂ.ಆರ್.ಹೊಮ್ಮರಡಿ ಅವರನ್ನು ದಿವಾಣಿ ನ್ಯಾಯಾಧೀಶ ಸುರೇಶ್ ವಗ್ಗನವರ. ನ್ಯಾಯವಾದಿಗಳ ಸಂಘದ ಅಧ್ಯಕ್ಷ ರಾಜು ಶೀಡೆನೂರ, ಉಪಾಧ್ಯಕ್ಷ ಜಿ ಸಿ ಯಲಗಚ್ಚ, ಕಾರ್ಯದರ್ಶಿ ಎಚ್.ಜಿ.ಮುಳಗುಂದ, ಸಹ ಕಾರ್ಯದರ್ಶಿ ಮಂಜುನಾಥ ಕುಮ್ಮೂರ, ನಿಕಟ ಪೂರ್ವ ಅಧ್ಯಕ್ಷ ಎಸ್ ಎನ್ ಬಾರ್ಕಿ ಹಾಗೂ ಎಲ್ಲಾ ನ್ಯಾಯವಾದಿಗಳು ಸೇರಿ ಸನ್ಮಾನಿಸಿ ಗೌರವಿಸಲಾಯಿತು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 