ಹಿರಿಯ ನ್ಯಾಯವಾದಿಗಳಿಗೆ ಸನ್ಮಾನ
Felicitatiion to senior lawyers
ಬ್ಯಾಡಗಿ 09: ಪಟ್ಟಣದ ವಕೀಲರ ಭವನದಲ್ಲಿ ನಡೆದ ವಕೀಲರ ಸಂಘದ ಆಶ್ರಯದಲ್ಲಿ ವಕೀಲರ ದಿನಾಚರಣೆ ಅಂಗವಾಗಿ ಜರುಗಿದ ಕಾರ್ಯಕ್ರಮದಲ್ಲಿ ಸತತ 40 ವರ್ಷಗಳಿಂದ ನ್ಯಾಯವಾದಿಗಳಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ನ್ಯಾಯವಾದಿಗಳಾದ ವಿಜಯ ಎಸ್ ಕಡಗಿ, ಪಿ.ಆರ್.ಮಠದ, ಎಂ.ಎಫ್ ಮುಳುಗುಂದ, ಆರ್ ವಿ ಬೆಳಕೇರಿಮಠ, ಪ್ರಭು ಶೀಗೀಹಳ್ಳಿ, ಬಿ.ಎಸ್.ಚೂರಿ, ಎಮ್.ಜೆ.ಮುಲ್ಲಾ, ಎಂ.ಆರ್.ಹೊಮ್ಮರಡಿ ಅವರನ್ನು ದಿವಾಣಿ ನ್ಯಾಯಾಧೀಶ ಸುರೇಶ್ ವಗ್ಗನವರ. ನ್ಯಾಯವಾದಿಗಳ ಸಂಘದ ಅಧ್ಯಕ್ಷ ರಾಜು ಶೀಡೆನೂರ, ಉಪಾಧ್ಯಕ್ಷ ಜಿ ಸಿ ಯಲಗಚ್ಚ, ಕಾರ್ಯದರ್ಶಿ ಎಚ್.ಜಿ.ಮುಳಗುಂದ, ಸಹ ಕಾರ್ಯದರ್ಶಿ ಮಂಜುನಾಥ ಕುಮ್ಮೂರ, ನಿಕಟ ಪೂರ್ವ ಅಧ್ಯಕ್ಷ ಎಸ್ ಎನ್ ಬಾರ್ಕಿ ಹಾಗೂ ಎಲ್ಲಾ ನ್ಯಾಯವಾದಿಗಳು ಸೇರಿ ಸನ್ಮಾನಿಸಿ ಗೌರವಿಸಲಾಯಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 