ಡಾ. ಎಸ್ ಆರ್ ಗುಂಜಾಳರಿಗೆ ಸನ್ಮಾನ
Felicitation Dr. SR Gunjalar
ಧಾರವಾಡ 14: ಕರ್ನಾಟಕ ಸರ್ಕಾರವು ಕೊಡಮಡುವ ರಾಷ್ಟ್ರೀಯ ಬಸವ ಪ್ರಶಸ್ತಿಗೆ ಭಾಜನರಾದ ಡಾ. ಎಸ್ ಆರ್ ಗುಂಜಾಳ ಅವರನ್ನು ಅವರ ನಿವಾಸದಲ್ಲಿ ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಧಾರವಾಡ ಘಟಕದ ವತಿಯಿಂದ ಸನ್ಮಾನ ಮಾಡಿ ಗೌರವಿಸಲಾಯಿತು.
ಡಾ. ಲಿಂಗರಾಜ ಅಂಗಡಿ, ಮಹಾಂತೇಶ ನರೇಗಲ್, ಪ್ರೊ. ಕೆ ಎಸ್ ಕೌಜಲಗಿ, ಶಾಂತವೀರ ಬೆಟಗೇರಿ, ಡಾ. ಶರಣಮ್ಮ ಗೊರೇಬಾಳ, ವಿಜಯಲಕ್ಷ್ಮೀ ಕಲ್ಯಾಣಶೆಟ್ಟರ, ಬಸವಣ್ಣೆಪ್ಪ ಗೆದ್ದಕೇರೀ ಮುಂತಾದವರು ಉಪಸ್ಥಿತರಿದ್ದು ಸನ್ಮಾನ ಮಾಡಿ ಅಭಿನಂದನ ಪರ ಮಾತುಗಳನ್ನು ಹೇಳಿದರು ಎಂದು ಡಾ. ಲಿಂಗರಾಜ ಅಂಗಡಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 