ಡಾ. ಎಸ್ ಆರ್ ಗುಂಜಾಳರಿಗೆ ಸನ್ಮಾನ
Felicitation Dr. SR Gunjalar
ಧಾರವಾಡ 14: ಕರ್ನಾಟಕ ಸರ್ಕಾರವು ಕೊಡಮಡುವ ರಾಷ್ಟ್ರೀಯ ಬಸವ ಪ್ರಶಸ್ತಿಗೆ ಭಾಜನರಾದ ಡಾ. ಎಸ್ ಆರ್ ಗುಂಜಾಳ ಅವರನ್ನು ಅವರ ನಿವಾಸದಲ್ಲಿ ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಧಾರವಾಡ ಘಟಕದ ವತಿಯಿಂದ ಸನ್ಮಾನ ಮಾಡಿ ಗೌರವಿಸಲಾಯಿತು.
ಡಾ. ಲಿಂಗರಾಜ ಅಂಗಡಿ, ಮಹಾಂತೇಶ ನರೇಗಲ್, ಪ್ರೊ. ಕೆ ಎಸ್ ಕೌಜಲಗಿ, ಶಾಂತವೀರ ಬೆಟಗೇರಿ, ಡಾ. ಶರಣಮ್ಮ ಗೊರೇಬಾಳ, ವಿಜಯಲಕ್ಷ್ಮೀ ಕಲ್ಯಾಣಶೆಟ್ಟರ, ಬಸವಣ್ಣೆಪ್ಪ ಗೆದ್ದಕೇರೀ ಮುಂತಾದವರು ಉಪಸ್ಥಿತರಿದ್ದು ಸನ್ಮಾನ ಮಾಡಿ ಅಭಿನಂದನ ಪರ ಮಾತುಗಳನ್ನು ಹೇಳಿದರು ಎಂದು ಡಾ. ಲಿಂಗರಾಜ ಅಂಗಡಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 