ಡಾ. ಎಸ್ ಆರ್ ಗುಂಜಾಳರಿಗೆ ಸನ್ಮಾನ
Felicitation Dr. SR Gunjalar
ಧಾರವಾಡ 14: ಕರ್ನಾಟಕ ಸರ್ಕಾರವು ಕೊಡಮಡುವ ರಾಷ್ಟ್ರೀಯ ಬಸವ ಪ್ರಶಸ್ತಿಗೆ ಭಾಜನರಾದ ಡಾ. ಎಸ್ ಆರ್ ಗುಂಜಾಳ ಅವರನ್ನು ಅವರ ನಿವಾಸದಲ್ಲಿ ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಧಾರವಾಡ ಘಟಕದ ವತಿಯಿಂದ ಸನ್ಮಾನ ಮಾಡಿ ಗೌರವಿಸಲಾಯಿತು.
ಡಾ. ಲಿಂಗರಾಜ ಅಂಗಡಿ, ಮಹಾಂತೇಶ ನರೇಗಲ್, ಪ್ರೊ. ಕೆ ಎಸ್ ಕೌಜಲಗಿ, ಶಾಂತವೀರ ಬೆಟಗೇರಿ, ಡಾ. ಶರಣಮ್ಮ ಗೊರೇಬಾಳ, ವಿಜಯಲಕ್ಷ್ಮೀ ಕಲ್ಯಾಣಶೆಟ್ಟರ, ಬಸವಣ್ಣೆಪ್ಪ ಗೆದ್ದಕೇರೀ ಮುಂತಾದವರು ಉಪಸ್ಥಿತರಿದ್ದು ಸನ್ಮಾನ ಮಾಡಿ ಅಭಿನಂದನ ಪರ ಮಾತುಗಳನ್ನು ಹೇಳಿದರು ಎಂದು ಡಾ. ಲಿಂಗರಾಜ ಅಂಗಡಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 