ಎಎಸ್ಐ ಶಿವಾನಂದ ಕಟ್ಟಿಮನಿಗೆ ಸನ್ಮಾನ
Felicitation for ASI Shivanand Kattimani
ವಿಜಯಪುರ 05: ವಿಶ್ವ ಪರಿಸರ ದಿನಾರಣೆ ಅಂಗವಾಗಿ ಪರಿಸರ ಪ್ರೇಮ ಹಾಗೂ ಅವರ ದಕ್ಷ ಸೇವೆಗೆ ಹೆಸರುವಾಸಿಯಾದ, ಪರಿಸರ ಪ್ರೇಮಿ, ಸಿಎಂ ಪದಕ ಪುರಸ್ಕೃತ ಎಎಸ್ಐ ಶಿವಾನಂದ ಕಟ್ಟಿಮನಿ ಅವರನ್ನು ಸುವಿಧಾ ಸಾಮಾಜಿಕ ಸಂಸ್ಥೆ ವಿಜಯಪುರ ವತಿಯಿಂದ ವಿಜಯಪುರ ಸುವಿಧಾ ಸಂಸ್ಥೆಯ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸುವಿಧಾ ಸಂಸ್ಥೆಯ ಅಧ್ಯಕ್ಷರಾದ ಫಯಾಜ ಕಲಾದಗಿ, ಪದಾಧಿಕಾರಿಗಳಾದ ಡಾ. ಅಶೋಕ ಕುಮಾರ ಜಾಧವ, ಮೊಹ್ಮದ ನಶೀಮ ರೋಜಿನ್ದಾರ, ಮೊಹ್ಮದ ಸಾಧಿಕ ಜಾನ್ವೇಕರ, ಬಸವರಾಜ ಹುದ್ಲೂರ, ಲತೀಫ ಕಲಾದಗಿ, ದಾದಾಪೀರ ಮುಜಾವರಿ, ಜಯಂರಾಮ ಜಾಧವ, ರಾಮಣ್ಣಾ ಪಾಟೀಲ, ಪಿದಾ ಕಲಾದಗಿ, ದಸ್ತಗೀರ ಶಾನವಾಲೆ, ಭೀಮಪ್ಪ ಮುಧೋಳ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 