ಎಎಸ್ಐ ಶಿವಾನಂದ ಕಟ್ಟಿಮನಿಗೆ ಸನ್ಮಾನ
Felicitation for ASI Shivanand Kattimani
ವಿಜಯಪುರ 05: ವಿಶ್ವ ಪರಿಸರ ದಿನಾರಣೆ ಅಂಗವಾಗಿ ಪರಿಸರ ಪ್ರೇಮ ಹಾಗೂ ಅವರ ದಕ್ಷ ಸೇವೆಗೆ ಹೆಸರುವಾಸಿಯಾದ, ಪರಿಸರ ಪ್ರೇಮಿ, ಸಿಎಂ ಪದಕ ಪುರಸ್ಕೃತ ಎಎಸ್ಐ ಶಿವಾನಂದ ಕಟ್ಟಿಮನಿ ಅವರನ್ನು ಸುವಿಧಾ ಸಾಮಾಜಿಕ ಸಂಸ್ಥೆ ವಿಜಯಪುರ ವತಿಯಿಂದ ವಿಜಯಪುರ ಸುವಿಧಾ ಸಂಸ್ಥೆಯ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸುವಿಧಾ ಸಂಸ್ಥೆಯ ಅಧ್ಯಕ್ಷರಾದ ಫಯಾಜ ಕಲಾದಗಿ, ಪದಾಧಿಕಾರಿಗಳಾದ ಡಾ. ಅಶೋಕ ಕುಮಾರ ಜಾಧವ, ಮೊಹ್ಮದ ನಶೀಮ ರೋಜಿನ್ದಾರ, ಮೊಹ್ಮದ ಸಾಧಿಕ ಜಾನ್ವೇಕರ, ಬಸವರಾಜ ಹುದ್ಲೂರ, ಲತೀಫ ಕಲಾದಗಿ, ದಾದಾಪೀರ ಮುಜಾವರಿ, ಜಯಂರಾಮ ಜಾಧವ, ರಾಮಣ್ಣಾ ಪಾಟೀಲ, ಪಿದಾ ಕಲಾದಗಿ, ದಸ್ತಗೀರ ಶಾನವಾಲೆ, ಭೀಮಪ್ಪ ಮುಧೋಳ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 