ಎಎಸ್ಐ ಶಿವಾನಂದ ಕಟ್ಟಿಮನಿಗೆ ಸನ್ಮಾನ
Felicitation for ASI Shivanand Kattimani
ವಿಜಯಪುರ 05: ವಿಶ್ವ ಪರಿಸರ ದಿನಾರಣೆ ಅಂಗವಾಗಿ ಪರಿಸರ ಪ್ರೇಮ ಹಾಗೂ ಅವರ ದಕ್ಷ ಸೇವೆಗೆ ಹೆಸರುವಾಸಿಯಾದ, ಪರಿಸರ ಪ್ರೇಮಿ, ಸಿಎಂ ಪದಕ ಪುರಸ್ಕೃತ ಎಎಸ್ಐ ಶಿವಾನಂದ ಕಟ್ಟಿಮನಿ ಅವರನ್ನು ಸುವಿಧಾ ಸಾಮಾಜಿಕ ಸಂಸ್ಥೆ ವಿಜಯಪುರ ವತಿಯಿಂದ ವಿಜಯಪುರ ಸುವಿಧಾ ಸಂಸ್ಥೆಯ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸುವಿಧಾ ಸಂಸ್ಥೆಯ ಅಧ್ಯಕ್ಷರಾದ ಫಯಾಜ ಕಲಾದಗಿ, ಪದಾಧಿಕಾರಿಗಳಾದ ಡಾ. ಅಶೋಕ ಕುಮಾರ ಜಾಧವ, ಮೊಹ್ಮದ ನಶೀಮ ರೋಜಿನ್ದಾರ, ಮೊಹ್ಮದ ಸಾಧಿಕ ಜಾನ್ವೇಕರ, ಬಸವರಾಜ ಹುದ್ಲೂರ, ಲತೀಫ ಕಲಾದಗಿ, ದಾದಾಪೀರ ಮುಜಾವರಿ, ಜಯಂರಾಮ ಜಾಧವ, ರಾಮಣ್ಣಾ ಪಾಟೀಲ, ಪಿದಾ ಕಲಾದಗಿ, ದಸ್ತಗೀರ ಶಾನವಾಲೆ, ಭೀಮಪ್ಪ ಮುಧೋಳ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 