ಶಾಸಕರಿಂದ ಕಲಾವಿದ ಶರೀಪಗೆ ಸನ್ಮಾನ
Felicitation for artist Sharif
ಶಿಗ್ಗಾವಿ 07: ರಾಜ್ಯ ಯುವ ಸಿರಿ ಹಾಗೂ ಜಾನಪದ ಸಿರಿ ಪಡೆದ ಶಿಗ್ಗಾವಿ ತಾಲೂಕು ಶ್ಯಾಡಂಬಿ ಗ್ರಾಮದ ಯುವ ಜನಪದ ಕಲಾವಿದ ಶರೀಫ ಮಾಕಪ್ಪನವರ ಅವರನ್ನು ಕರ್ನಾಟಕ ಸರ್ಕಾರದ ಕೊಳಗೇರಿ ಅಭಿವೃದ್ದಿ ಮಂಡಳಿ ಅಧ್ಯಕ್ಷರು ಹಾಗೂ ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರು ಅವರ ಹುಬ್ಬಳ್ಳಿಯ ಗೃಹ ಕಛೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು.
ಈ ಸಂಧರ್ಭದಲ್ಲಿ ಶಿಗ್ಗಾವಿ ತಾಲೂಕು ಚಲವಾದಿ ಮಹಾಸಭಾ ಅಧ್ಯಕ್ಷ ಪ್ರಮೋದ ಚಲವಾದಿ ಉಪಾಧ್ಯಕ್ಷ ಮಹೇಶ ಕಳಸದ ಕಾರ್ಯದರ್ಶಿ ವೀರೇಶ ಕಾಳೆ ಮುಖಂಡರಾದ ಶಂಕರ ಇಂಗಳಗಿ ಪ್ರಭಾಕರ ಹಾಗೂ ಇತರರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 