ಶಾಸಕರಿಂದ ಕಲಾವಿದ ಶರೀಪಗೆ ಸನ್ಮಾನ
Felicitation for artist Sharif
ಶಿಗ್ಗಾವಿ 07: ರಾಜ್ಯ ಯುವ ಸಿರಿ ಹಾಗೂ ಜಾನಪದ ಸಿರಿ ಪಡೆದ ಶಿಗ್ಗಾವಿ ತಾಲೂಕು ಶ್ಯಾಡಂಬಿ ಗ್ರಾಮದ ಯುವ ಜನಪದ ಕಲಾವಿದ ಶರೀಫ ಮಾಕಪ್ಪನವರ ಅವರನ್ನು ಕರ್ನಾಟಕ ಸರ್ಕಾರದ ಕೊಳಗೇರಿ ಅಭಿವೃದ್ದಿ ಮಂಡಳಿ ಅಧ್ಯಕ್ಷರು ಹಾಗೂ ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರು ಅವರ ಹುಬ್ಬಳ್ಳಿಯ ಗೃಹ ಕಛೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು.
ಈ ಸಂಧರ್ಭದಲ್ಲಿ ಶಿಗ್ಗಾವಿ ತಾಲೂಕು ಚಲವಾದಿ ಮಹಾಸಭಾ ಅಧ್ಯಕ್ಷ ಪ್ರಮೋದ ಚಲವಾದಿ ಉಪಾಧ್ಯಕ್ಷ ಮಹೇಶ ಕಳಸದ ಕಾರ್ಯದರ್ಶಿ ವೀರೇಶ ಕಾಳೆ ಮುಖಂಡರಾದ ಶಂಕರ ಇಂಗಳಗಿ ಪ್ರಭಾಕರ ಹಾಗೂ ಇತರರು ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 