ನೂತನ ಚಾಲಕ, ನಿರ್ವಾಹಕರಿಗೆ ಸನ್ಮಾನ
Felicitation of new drivers and conductors
ಯಮಕನಮರಡಿ 9: ಸ್ಥಳೀಯ ಸುಕ್ಷೇತ್ರ ಮುನಿಸಿಕೊಂಡ ಮಠದ ಉತ್ತರಾಧಿಕಾರಿಗಳಾದ ಸಿದ್ಧಬಸವ ದೇವರು ನೂತನವಾಗಿ ಆಗಮಿಸಿದ ಬೆಳಗಕುದ್ದಾಪುರ ಬಸ್ಗೆ ಪೂಜೆ ನೆರವೇರಿಸಿ, ಚಾಲಕ ಹಾಗೂ ನಿರ್ವಾಹಕರನ್ನು ಆತ್ಮೀಯವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಗೀರೀಶ್ ಮೀಶ್ರೀಕೋಟಿ, ದೇವಪ್ಪ ಜಿನರಾಳಿ, ಈರಣ್ಣ ಗೋರವ, ರಾಜು ಮಿಶ್ರೀಕೋಟಿ, ಸಿದ್ದು ಜುಟ್ಟಿ, ಅಶೋಕ ದುಗ್ಗಾಣಿ, ರಾಜು ಗರಗಟ್ಟಿ, ತುಬಚಿ, ಹಿರೇಮಠ, ರಜಪೂತ, ಕಲ್ಲೋಳಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಚಾಲಕ ಹಾಗೂ ನಿರ್ವಾಹಕರನ್ನು ಸನ್ಮಾನಿಸಿ, ಬಸ್ಗೆ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಬಸ್ ಸಿಬ್ಬಂದಿ ಹಾಗೂ ಗ್ರಾಮಸ್ಥರು ಪರಸ್ಪರ ಆತ್ಮೀಯವಾಗಿ ಅಭಿನಂದಿಸಿಕೊಂಡರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 