ನಿವೃತ್ತ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸನ್ಮಾನ
Felicitation of retired primary school teachers
ದೇವರಹಿಪ್ಪರಗಿ 04 : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲೂಕು ಘಟಕ ದೇವರಹಿಪ್ಪರಗಿ ವತಿಯಿಂದ ನಿವೃತ್ತಿ ಹೊಂದಿದ ಶಿಕ್ಷಕರುಗಳಾದ ಎನ್.ಎಸ್. ಹಿರೇಮಠ ಹಾಗೂ ಬಿ.ಬಿ.ತಿಳಗೂಳ ಶಿಕ್ಷಕರನ್ನು ಸಂಘದಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕರ ಸಂಘದ ಗೌರವಾಧ್ಯಕ್ಷರಾದ ಎಂ.ಎಚ್. ವಾಲಿಕಾರ, ಮುಖ್ಯ ಅತಿಥಿಗಳಾಗಿ ಪಿ. ಎಸ್. ಮಿಂಚಿನಾಳ, ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಸಿ. ತಳಕೇರಿ, ಕೋಶಾಧ್ಯಕ್ಷ ಧಾನು ರಾಠೋಡ, ಅತಿಥಿಗಳಾಗಿ ಎಸ್.ಜಿ. ತಾವರಖೇಡ, ಎಂ.ಕೆ.ನಂದಿ, ಎಂ.ಎಚ್.ಪಟೇಲ, ಹಳ್ಳಿ, ಆರಿ್ಜ.ಕೋಟಿನ, ಮಹಾದೇವಪ್ಪ ಯಂಕಂಚಿ,ಗೊಲ್ಲಾಳ ಬಿರಾದಾರ ಸೇರಿದಂತೆ ಹಲವಾರು ಜನ ಶಿಕ್ಷಕರು ಇದ್ದರು. ಕಾರ್ಯಕ್ರಮದ ನಿರೂಪಣೆ ಅಣ್ಣಾರಾಯ ಭಜಂತ್ರಿ, ಎಸ್.ವಿ. ಕೋಟಿನ ಸ್ವಾಗತಿಸಿದರೆ, ಆರಿ್ಜ.ಕೋಟಿನ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 